ಭಾರತಕ್ಕೆ ವಾಪಸು ಹೋಗಿ: ನಿಕ್ಕಿ ವಿರುದ್ಧ ಅನ್‌ ವಾಗ್ಧಾಳಿ

ನಿಕ್ಕಿ ಹ್ಯಾಲೆಗೂ ತಟ್ಟಿದ ಜನಾಂಗೀಯ ನಿಂದನೆ ಬಿಸಿ

Team Udayavani, Feb 19, 2023, 6:41 AM IST

ಭಾರತಕ್ಕೆ ವಾಪಸು ಹೋಗಿ: ನಿಕ್ಕಿ ವಿರುದ್ಧ ಅನ್‌ ವಾಗ್ಧಾಳಿ

ವಾಷಿಂಗ್ಟನ್‌: ಭಾರತಕ್ಕೆ ವಾಪಸು ಹೋಗುವಂತೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರಿಗೆ ಕನ್ಸರ್ವೇಟಿವ್‌ ಪಕ್ಷದ ನಾಯಕಿ ಅನ್‌ ಕೌಲ್ಟರ್‌ ವಾಗ್ಧಾಳಿ ನಡೆಸಿದ್ದಾರೆ.

ಆನ್‌ ಮಾಡಿರುವ ಜನಾಂಗೀಯ ನಿಂದನೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಪೋಡ್‌ಕ್ಯಾಸ್ಟ್‌ ಒಂದರಲ್ಲಿ ಮಾತನಾಡಿದ ಆನ್‌, ನಿಕ್ಕಿ ಹ್ಯಾಲೆ ಅವರನ್ನು ಮೂರ್ಖಳು, ಅವಿವೇಕಿ ಎಂದು ಜರಿದಿದ್ದಾರೆ. ಇದೇ ವೇಳೆ ಭಾರತವನ್ನು ಟೀಕಿಸಿದ್ದಾರೆ.

“ಭಾರತದಲ್ಲಿ ಗೋವುಗಳಿಗೆ ಪೂಜಿಸುತ್ತಾರೆ. ಆದರೆ ಅವುಗಳು ಹಸಿವಿನಿಂದ ಅಲ್ಲಿ ಒದ್ದಾಡುತ್ತಿವೆ. ಪೂಜೆಯಿಂದ ಏನು ಪ್ರಯೋಜನ?. ಅಲ್ಲದೇ ಅಲ್ಲಿ ಇಲಿಗೂ ದೇವಾಲಯವಿದೆ. ಅಲ್ಲಿ ಇಲಿಗಳನ್ನೂ ಅವರು ಪೂಜಿಸುತ್ತಾರೆ,’ ಎಂದು ವ್ಯಂಗ್ಯವಾಡಿದ್ದಾರೆ.

ನಿಕ್ಕಿ ಹ್ಯಾಲೆ ಅವರು ಅಮೆರಿಕದಲ್ಲಿ ಜನಿಸಿದ್ದು, ಅವರ ತಂದೆ-ತಾಯಿ ಭಾರತ ಮೂಲದವರಾಗಿದ್ದಾರೆ.

 

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.