World Food Day 2023: ಆಹಾರ ಚೆಲ್ಲುವ ಮುನ್ನ ಯೋಚಿಸಿ!

ವಿಶ್ವ ಆಹಾರ ದಿನ

Team Udayavani, Oct 16, 2023, 3:22 PM IST

3–world-food-day

ನಮ್ಮ ದೇಶದಲ್ಲಿ ಹಲವಾರು ಜನ ಅಪೌಷ್ಟಿಕತೆ ಹಾಗೂ ಹಸಿವಿನಿಂದ ಬಳಲುತ್ತಿದ್ದಾರೆ.  ದೇಶದಲ್ಲಿ ಮಾತ್ರವಲ್ಲದೆ ಆಫ್ರಿಕಾದಂತಹ ಬಡ ದೇಶಗಳಲ್ಲಿ ಒಂದು ತುತ್ತಿನ ಅನ್ನದ ಅಗುಳಿಗೂ ಜನ ಕಷ್ಟ ಪಡುತ್ತಿದ್ದಾರೆ. ಭಾರತದ ಕೃಷಿ ಸಚಿವಾಲಯವೂ ಪ್ರತಿ ವರ್ಷವೂ ಸುಮಾರು 50,000 ಕೋಟಿ ಮೌಲ್ಯದ ಆಹಾರ ವ್ಯರ್ಥವಾಗುತ್ತಿದೆ ಎಂದು ವರದಿ ಮಾಡಿದೆ.

ಭಾರತದಲ್ಲಿ ಉತ್ಪಾದನೆಯಾಗುವ ಎಲ್ಲಾ ಆಹಾರದ 1/3 ಭಾಗವು ತಿನ್ನುವ ಮೊದಲೇ ವ್ಯರ್ಥವಾಗುತ್ತದೆ ಎಂದು FSSAI ವರದಿ ಮಾಡಿದೆ. ಹೆಚ್ಚು ಆಹಾರ ಹೋಟೆಲ್ ಗಳಲ್ಲಿ ಹಾಗೂ ಮದುವೆ ಮಂಟಪಗಳಲ್ಲಿ ವ್ಯರ್ಥವಾಗುತ್ತದೆ. ಆದರೆ ಜನ ಅದು ಸರಿ ಎಂದು ಭಾವಿಸುತ್ತಾರೆ ಏಕೆಂದರೆ ಅದಕ್ಕೆ ಪಾವತಿಸುತ್ತಾರೆಂದು, ಆದರೆ ಅದು ತಪ್ಪು. ಆಹಾರ ಪೋಲಾಗುವುದರಲ್ಲಿ ಚೀನಾ ಮತ್ತು ಭಾರತ ಅಗ್ರ ಸ್ಥಾನದಲ್ಲಿದೆ. ಅಂದಾಜಿನ ಪ್ರಕಾರ 68-76 ಮಿಲಿಯನ್ ಟನ್ ಗಳಷ್ಟು ಆಹಾರ ವ್ಯರ್ಥವಾಗುತ್ತಿದೆ.

ಒಟ್ಟು ಬೆಂಗಳೂರಿನಲ್ಲಿ 531 ಮದುವೆ ಮಂಟಪಗಳಿದ್ದು ವರ್ಷಕ್ಕೆ 84,690 ಮದುವೆಗಳು ನಡೆಯುತ್ತದೆ. ಅದರಲ್ಲಿ 943 ಟನ್ ಗಳಷ್ಟು ಒಳ್ಳೆಯ ಆಹಾರ ವ್ಯರ್ಥವಾಗುತ್ತಿದೆ. ಇದರ ಬೆಲೆ ಸುಮಾರು 339 ಕೋಟಿ ರೂಪಾಯಿ ಇದನ್ನು ಬಳಸಿದರೆ 2 ಕೋಟಿಗೂ ಹೆಚ್ಚು ಜನರ ಹಸಿವನ್ನು ಹೋಗಲಾಡಿಸಬಹುದು ಹಾಗೂ ಆಹಾರ ವ್ಯರ್ಥ ಮಾಡಿದಾಗ ಅದರಿಂದ ಮಿಥೇನ್ ಗ್ಯಾಸ್ ಉತ್ಪತ್ತಿಯಾಗುತ್ತದೆ, ಅದರಿಂದ ತಾಪಮಾನ ಹೆಚ್ಚಾಗುತ್ತದೆ.ಹಾಗಾಗಿ ಆಹಾರ ಪೋಲಾಗದಂತೆ ಎಚ್ಚರ ವಹಿಸೋಣ, ಹಾಗೂ ಅಗತ್ಯ ಇದ್ದವರಿಗೆ ನೀಡೋಣ.

-ಬಿ ಶರಣ್ಯ ಜೈನ್,

ದ್ವಿತೀಯ ಪತ್ರಿಕೋದ್ಯಮ

ಎಸ್.ಡಿ.ಎಂ ಕಾಲೇಜು ಉಜಿರೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.