India’s Happiest State; ಇದು…ಭಾರತದ ಸಂತೋಷ ಭರಿತ ರಾಜ್ಯವಂತೆ: ಸಮೀಕ್ಷೆ

ನಮ್ಮ ಶಿಕ್ಷಕರೇ ನಮ್ಮ ಉತ್ತಮವಾದ ಗೆಳೆಯರಾಗಿದ್ದಾರೆ. ನಾವು ಭಯಪಡುವ ಪ್ರಸಂಗ ಇಲ್ಲ.

Team Udayavani, Apr 19, 2023, 5:20 PM IST

India’s Happiest State; ಇದು…ಭಾರತದ ಸಂತೋಷ ಭರಿತ ರಾಜ್ಯವಂತೆ: ಸಮೀಕ್ಷೆ

ಮಿಜೋರಾಂ: ಮಿಜೋರಾಂ ರಾಜ್ಯ ಭಾರತದಲ್ಲಿ ಅತೀ ಹೆಚ್ಚು ಸಂತೋಷ ಭರಿತ ರಾಜ್ಯವೆಂದು ಸಮೀಕ್ಷೆಯೊಂದು ತಿಳಿಸಿದೆ. ಗುರುಗ್ರಾಮ್‌ ನ ಮ್ಯಾನೇಜ್‌ ಮೆಂಟ್‌ ಡೆವಲಪ್‌ ಮೆಂಟ್‌ ಇನ್ಸ್‌ ಟಿಟ್ಯೂಟ್‌ ನ ಪ್ರೊ.ರಾಜೇಶ್‌ ಕೆ.ಪಿಲ್ಲಾನಿಯಾ ಕೈಗೊಂಡ ಅಧ್ಯಯನದಲ್ಲಿ ಈ ಅಂಶ ಕಂಡುಕೊಳ್ಳಲಾಗಿದೆ.

ಇದನ್ನೂ ಓದಿ:JDS ಮೂರನೇ ಪಟ್ಟಿ: 7 ಕಡೆ ಬಾಹ್ಯ ಬೆಂಬಲ, 13 ಅಭ್ಯರ್ಥಿಗಳ ಬದಲಾವಣೆ

ಮಿಜೋರಾಂ ಶೇ.100ರಷ್ಟು ಸಾಕ್ಷರತೆ ಸಾಧಿಸಿದ ಭಾರತದ ಎರಡನೇ ರಾಜ್ಯವಾಗಿದೆ. ಅತ್ಯಂತ ಕಷ್ಟಕರ ಸಂದರ್ಭಗಳಲ್ಲಿಯೂ ವಿದ್ಯಾರ್ಥಿಗಳ ಬೆಳವಣಿಗೆಗೆ ಅವಕಾಶ ನೀಡಲಾಗುತ್ತದೆ.

ಮಿಜೋರಾಂನ ಸಂತೋಷ ಭರಿತ ಸೂಚ್ಯಂಕವು ಆರು ಅಂಶಗಳನ್ನು ಒಳಗೊಂಡಿದೆ. ಇದರಲ್ಲಿ ಕೌಟುಂಬಿಕ ಸಂಬಂಧಗಳು, ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು, ಸಾಮಾಜಿಕ ಸಮಸ್ಯೆಗಳು, ದಾನ-ಧರ್ಮ, ಕೋವಿಡ್‌ 19 ನಂತರದ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯ ವಿಷಯವನ್ನೊಳಗೊಂಡಿರುವುದಾಗಿ ವರದಿ ತಿಳಿಸಿದೆ.

ನಮ್ಮ ಶಿಕ್ಷಕರೇ ನಮ್ಮ ಉತ್ತಮವಾದ ಗೆಳೆಯರಾಗಿದ್ದಾರೆ. ನಾವು ಭಯಪಡುವ ಪ್ರಸಂಗ ಇಲ್ಲ. ಬಹುತೇಕ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತೇವೆ ಎಂದು ಸಮೀಕ್ಷೆಯ ವೇಳೆ ವಿದ್ಯಾರ್ಥಿಯೊಬ್ಬ ತಿಳಿಸಿದ್ದಾನೆ.

ಈ ಎಲ್ಲಾ ಅಂಶಗಳ ಆಧಾರದ ಮೇಲೆ ಮಿಜೋರಾಂ ದೇಶದಲ್ಲಿಯೇ ಅತ್ಯಂತ ಸಂತೋಷ ಭರಿತ ರಾಜ್ಯವಾಗಿದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿರುವುದಾಗಿ ಪ್ರೊ.ಪಿಲ್ಲಾನಿಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.