ಜಿಎಸ್ಟಿ ಪರಿಹಾರ ಪ್ಯಾಕೇಜ್ಗೆ ಚಿಂತನೆ
Team Udayavani, Apr 28, 2020, 6:00 AM IST
ಹೊಸದಿಲ್ಲಿ: ಕೋವಿಡ್ 19 ಸೋಂಕಿನಿಂದ ವ್ಯವಹಾರಗಳ ಮೇಲೆ ಆಗಿರುವ ಪರಿಣಾಮ ತಗ್ಗಿಸಲು ಮತ್ತು ಆರ್ಥಿಕತೆಗೆ ಚೈತನ್ಯ ಒದಗಿಸುವ ದೃಷ್ಟಿಯಿಂದ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಪರಿಹಾರ ಪ್ಯಾಕೇಜ್ ಘೋಷಣೆಗೆ ಕೇಂದ್ರ ಸರಕಾರವು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ರಿಯಲ್ ಎಸ್ಟೇಟ್, ರೆಸ್ಟೋರೆಂಟ್ಗಳು, ವಿಮಾನಯಾನ ಮತ್ತು ಆತಿಥ್ಯ ವಲಯದ ಸಂಸ್ಥೆ, ಉದ್ಯಮಗಳಿಗೆ ಅನು ಕೂಲವಾಗುವಂತೆ 6 ತಿಂಗಳು ಜಿಎಸ್ಟಿ ಪಾವತಿಯಿಂದ ವಿನಾಯಿತಿ ನೀಡುವುದು, ಪ್ರಸ್ತುತ ಇರುವ ಇನ್ವಾಯ್ಸ ಆಧರಿಸಿ ತೆರಿಗೆ ವಿಧಿಸುವ ಬದಲು ನಗದು ಆಧರಿಸಿ ವಿಧಿಸುವ ಕ್ರಮ ಜಾರಿ ಮತ್ತು ಈಗಾಗಲೇ ಸರಕು ಮಾರಾಟ ಮಾಡಿದ್ದರೂ ಲಾಕ್ಡೌನ್ನಿಂದ ಹಣ ಪಾವತಿಯಾಗದೆ ಇದ್ದರೆ ಅದನ್ನು ವಸೂಲಿಯಾಗದ ಸಾಲ ಎಂದು ಪರಿಗಣಿಸಿ ಜಿಎಸ್ಟಿ ಪರಿಹಾರ ಒದಗಿಸು ವುದು ಈ ಪ್ಯಾಕೇಜ್ನಲ್ಲಿ ಸೇರಿವೆ.
ರಿಯಲ್ ಎಸ್ಟೇಟ್ ವಲಯಕ್ಕೆ ಜಿಎಸ್ಟಿ ದರ ಕಡಿತ ಪ್ರಸ್ತಾ ವನೆಯೂ ಸಲ್ಲಿಕೆಯಾಗಿದೆ. ಈ ಸಂಬಂಧ ಅಂತಿಮವಾಗಿ ಜಿಎಸ್ಟಿ ಮಂಡಳಿ ಸಭೆ ನಿರ್ಧಾರ ತೆಗೆದುಕೊಳ್ಳಲಿದೆ.
3 ಲಕ್ಷ ಕೋ.ರೂ.ಸಾಲ?
ಸಣ್ಣ ಉದ್ದಿಮೆಗಳ ಚೇತರಿಕೆಗೆ ಕೇಂದ್ರ 3 ಲಕ್ಷ ಕೋ.ರೂ. ಭದ್ರತಾ ಸಾಲ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ. ಬ್ಯಾಂಕ್, ಹಣಕಾಸು ಸಂಸ್ಥೆಗಳಿಂದ 3 ಲಕ್ಷ ಕೋಟಿ ರೂ. ಭದ್ರತೆ ಸಾಲ ಸವಲತ್ತು ಕಲ್ಪಿಸುವ ಪ್ರಸ್ತಾವನೆ, ಶೇ.20ರಷ್ಟು ಔಟ್ಸ್ಟಾಂಡಿಂಗ್ ಕ್ರೆಡಿಟ್ ಸೌಲಭ್ಯ ಕಲ್ಪಿಸುವ ಚಿಂತನೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್