ಸಿಡಿಲು ಬಡಿದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಾವು : ಮುಗಿಲು ಮುಟ್ಟಿದ ಆಕ್ರಂದನ
Team Udayavani, Apr 10, 2022, 7:11 PM IST
ಕುಳಗೇರಿ ಕ್ರಾಸ್ : ಬೆಳವಲಕೊಪ್ಪ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 22 ವಯಸ್ಸಿನ ನಾಗಪ್ಪ ಹನಮಪ್ಪ ನಾಗನೂರ ಎಂಬ ಯುವಕ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ಗುಡುಗು ಸಿಡಿಲು ಬಿರುಗಾಳಿ ಸಮೇತ ಭಾರಿ ಮಿಂಚಿನೊಂದಿಗೆ ಮಳೆ ಸುರಿದ ಪರಿಣಾಮ ರಾಜ್ಯ ಹೆದ್ದಾರಿ ಪಕ್ಕದ ಜಮೀನಿನಲ್ಲಿನ ಮೇವಿನ ಹೊಟ್ಟು ಕಟಾವು ಮಾಡುವ ವೆಳೆ ಈ ಘಟನೆ ಸಂಭವಿಸಿದ್ದು ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಸಹ ಭೇಟಿ ಕೊಟ್ಟಿದ್ದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ರೋಣದಲ್ಲಿ ಭಾರೀ ಬಿರುಗಾಳಿ: ಹಾರಿ ಹೋದ ಮೇಲ್ಛಾವಣಿ, ಕುಸಿದ ವಿದ್ಯುತ್ ಕಂಬಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ