ಸಿಡಿಲಿನ ಆಘಾತದಿಂದ ಅಡಿಕೆ ತೋಟಗಳಿಗೆ ಹಾನಿ : ಕರಟಿದ 150ಕ್ಕೂ ಮಿಕ್ಕಿ ಅಡಿಕೆ ಮರಗಳು


Team Udayavani, May 24, 2021, 2:09 AM IST

ಸಿಡಿಲಿನ ಆಘಾತದಿಂದ ಅಡಿಕೆ ತೋಟಗಳಿಗೆ ಹಾನಿ : ಕರಟಿದ 150ಕ್ಕೂ ಮಿಕ್ಕಿ ಅಡಿಕೆ ಮರಗಳು

ಬೆಳ್ತಂಗಡಿ: ನಿರಂತರ ಸಿಡಿಲು ಗುಡುಗು ಸಹಿತ ಅಕಾಲಿಕ ಮಳೆಯ ಪ್ರಭಾವದಿಂದ ಬೆಳ್ತಗಡಿ ತಾಲೂಕಿನ ಮುಂಡಾಜೆ ಪರಮುಖ ನಿವಾಸಿ ಕೃಷಿಕ ಮಚ್ಚಿಮಲೆ ಅನಂತ ಭಟ್‌ ಅವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 150ಕ್ಕಿಂತ ಮಿಕ್ಕಿ ಮರಗಳು ಕರಟಿಹೋಗಿವೆ.
ಕಳೆದ ಕೆಲವು ದಿನಗಳ ಹಿಂದೆ ಸಿಡಿಲು ಬಡಿದ ಪರಿಣಾಮ ದಿನದಿಂದ ದಿನಕ್ಕೆ ಸುತ್ತಮುತ್ತಲ ವ್ಯಾಪ್ತಿಯ ಅಡಿಕೆ ಮರಗಳು ಸಂಪೂರ್ಣ ಹಾನಿಗೊಳಗಾಗುತ್ತಿವೆ. ಕೆಲವೊಂದು ಅಡಿಕೆ ಮರಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು ಅವುಗಳ ಬೆಳವಣಿಗೆಯು ಕುಂಠಿತಗೊಂಡಿದೆ. ಇದರಿಂದ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ.

ಇವರ ತೋಟಕ್ಕೆ ಕಳೆದ ಎರಡು ವರ್ಷಗಳಿಂದ ಏಳು ಬಾರಿ ಸಿಡಿಲಿನ ಆಘಾತವಾಗಿದ್ದು, 20 ವರ್ಷಗಳಷ್ಟು ಹಳೆಯ 300ರಿಂದ 400ಕ್ಕೂ ಅಧಿಕ ಅಡಿಕೆ ಗಿಡಗಳು ಈವರೆಗೆ ಕರಟಿವೆ. ಕೆಲವೊಮ್ಮೆ ಸೀಮಿತ ಅಡಿಕೆ ಗಿಡಗಳಿಗೆ ಹಾನಿಯಾದರೆ, ಈ ಬಾರಿ ಒಂದೇ ಸಿಡಿಲಾಘಾತಕ್ಕೆ 150ಕ್ಕೂ ಅಧಿಕ ಗಿಡಗಳಿಗೆ ಹಾನಿಯಾಗಿವೆ. ಸಿಡಿಲು ಬಡಿದು ಕನಿಷ್ಠ 6ರಿಂದ 1ವರ್ಷ ವರೆಗೆ ಅದರ ಪರಿಣಾಮ ಇರುವುದರಿಂದ ಬಳಿಕವಷ್ಟೇ ಮರಗಳು ಸಾಯುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಅನಂತ ಭಟ್‌ ಅವರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ಮುಂಡಾಜೆ ಗ್ರಾಮದ ಕಡಂಬಳ್ಳಿ ಪರಿಸರದ ಅಡಿಕೆ ತೋಟಕ್ಕೆ ಸಿಡಿಲು ಬಡಿದಿದ್ದು ಸ್ಥಳೀಯ ಗೋಪಾಲ್‌ ಪಟವರ್ಧನ್‌ ಅವರ ತೋಟದಲ್ಲಿ 50ರಷ್ಟು ಅಡಿಕೆ ಮರಗಳಿಗೆ ಹಾನಿಯಾಗಿದೆ. ಸಮೀಪದ ವಿ.ಜಿ.ಪಟವರ್ಧನ್‌ ಅವರ ತೋಟದ 10ಕ್ಕಿಂತ ಹೆಚ್ಚು ಅಡಿಕೆ ಮರಗಳು,

ಹಲಸಿನ ಮರ ಹಾಗೂ ಬಾಳೆಗಿಡಗಳು ನಾಶವಾಗಿದೆ. ಕಾಯರ್ತೋಡಿ ವಿಶ್ವನಾಥ ಬೆಂಡೆಯವರಲ್ಲಿ 15 ಬಾಳೆಗಿಡಗಳಿಗೆ ಹಾನಿ ಸಂಭವಿಸಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.