ಹುಲಿ ಸಾವಿನ ಸಂಖ್ಯೆ: ಮಹಾರಾಷ್ಟ್ರ 2ನೇ ಸ್ಥಾನ, ಕರ್ನಾಟಕ ಮೂರನೇ ಸ್ಥಾನದಲ್ಲಿ: ಅರಣ್ಯ ಇಲಾಖೆ

ಪ್ರಾಧಿಕಾರದ ವರದಿಯ ಪ್ರಕಾರ, ಐದು ಅಥವಾಹೆಚ್ಚಿನ ಹುಲಿಗಳ ಅಂಗಗಳನ್ನು ಮುಟ್ಟುಗೋಲು ಹಾಕಿಕೊಂಡ ಪ್ರಕರಣಗಳು ನಡೆದಿವೆ.

Team Udayavani, Jul 14, 2021, 5:11 PM IST

ಹುಲಿ ಸಾವಿನ ಸಂಖ್ಯೆ: ಮಹಾರಾಷ್ಟ್ರ 2ನೇ ಸ್ಥಾನ, ಕರ್ನಾಟಕ ಮೂರನೇ ಸ್ಥಾನದಲ್ಲಿ: ಅರಣ್ಯ ಇಲಾಖೆ

ನಾಗಪುರ: ದೇಶದಲ್ಲಿ ಸತತ ಎರಡು ವರ್ಷಗಳಿಂದ ಹುಲಿ ಸಾವಿನ ಸಂಖ್ಯೆ ಹೆಚ್ಚಿತ್ತಿದ್ದು, ಕಳೆದ ಆರು ತಿಂಗಳಲ್ಲಿ ಸಾವನ್ನಪ್ಪಿದ್ದ 86 ಹುಲಿಗಳ ಪೈಕಿ ಮಹಾರಾಷ್ಟ್ರದಲ್ಲಿ 22 ಸಾವು ಸಂಭವಿಸಿದೆ. ಇದರೊಂದಿಗೆ ಹುಲಿ ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ
ಹೋಲಿಸಿದರೆ ದೇಶದಲ್ಲಿ ಹುಲಿ ಸಾವಿನ ಸಂಖ್ಯೆ ಶೇ.153ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ:ಶರದ್ ಮುಂದಿನ ರಾಷ್ಟ್ರಪತಿ?: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಐಕ್ಯತೆ?: ಕಿಶೋರ್ ತಂತ್ರ ಏನು.?

ಕಳೆದ ಎರಡು ಹುಲಿ ಜನಗಣತಿಯಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರೆ, ಹೆಚ್ಚುತ್ತಿರುವ ಸಾವಿನ ಸಂಖ್ಯೆ ಅರಣ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ದೇಶಾದ್ಯಂತ ಕೊರೊನಾ ಸಂಕಟ ಆರಂಭವಾಗಿದ್ದು, ಕೊರೊನಾದ ಎರಡನೇ ಅಲೆಯ ಸಂದರ್ಭದಲ್ಲಿ ಹುಲಿ ಮರಣ ಪ್ರಮಾಣವೂ ಹೆಚ್ಚಾಗಿದೆ. ಹುಲಿ ಸಾವಿನಲ್ಲಿ ಮಧ್ಯಪ್ರದೇಶವು ಪ್ರಥಮ ಸ್ಥಾನದಲ್ಲಿದ್ದರೆ ಮಹಾರಾಷ್ಟ್ರ ಎರಡನೇ ಮತ್ತು ಕರ್ನಾಟಕ ಮೂರನೇ ಸ್ಥಾನದಲ್ಲಿದೆ. 2021ರ ಜೂನ್‌ 30ರ ಹೊತ್ತಿಗೆ 86 ಹುಲಿ ಸಾವುಗಳು ವರದಿಯಾಗಿವೆ.

ಜುಲೈನಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಹುಲಿ ಅಂಗ ಜಪ್ತಿ ಮಾಡಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಆದರೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು 72 ಸಾವುಗಳನ್ನು ದಾಖಲಿಸಿದೆ. ಪ್ರಾಧಿಕಾರದ ವರದಿಯ ಪ್ರಕಾರ, ಐದು ಅಥವಾಹೆಚ್ಚಿನ ಹುಲಿಗಳ ಅಂಗಗಳನ್ನು ಮುಟ್ಟುಗೋಲು
ಹಾಕಿಕೊಂಡ ಪ್ರಕರಣಗಳು ನಡೆದಿವೆ.

2020ರಲ್ಲಿ 98 ಹುಲಿ ಸಾವುಗಳು ದಾಖಲಾಗಿವೆ. ಈ ಪೈಕಿ ಜೂನ್‌ 2020ರ ಮೊದಲ ಆರು ತಿಂಗಳಲ್ಲಿ 56 ಸಾವುಗಳು ಸಂಭವಿಸಿವೆ. 2019ರ ಇಡೀ ವರ್ಷದಲ್ಲಿ ಹುಲಿ ಸಾವಿನ 84 ಪ್ರಕರಣಗಳು ವರದಿಯಾಗಿವೆ. ಹುಲಿಗಳ ಸಾವಿನ ಪ್ರಮಾಣ ಹೆಚ್ಚುತ್ತಿದೆ ಎಂಬುದು ಸತತ ಮೂರು ವರ್ಷಗಳ ಅಂಕಿಅಂಶಗಳಿಂದ ಸ್ಪಷ್ಟವಾಗಿದೆ.ಈ ವರ್ಷದ ಮೊದಲ ಮೂರು ತಿಂಗಳಲ್ಲಿ ದೇಶಾದ್ಯಂತ 39 ಹುಲಿಗಳು ಸಾವನ್ನಪ್ಪಿದ್ದರೆ, ಆರು ತಿಂಗಳಲ್ಲಿ 86 ಹುಲಿಗಳು ಸಾವನ್ನಪ್ಪಿವೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.