ಬೊಮ್ಮಾಯಿ ಸಂಪುಟದಲ್ಲಿ ಅವಕಾಶ ಸಿಗುತ್ತೆ ಅಂತ ಅಂದುಕೊಂಡಿದ್ದೇನೆ : ತಿಪ್ಪಾರೆಡ್ಡಿ
Team Udayavani, Jul 28, 2021, 10:47 AM IST
ಚಿತ್ರದುರ್ಗ : ನನಗೆ ವಿಶ್ವಾಸ ಇದೆ, ಕಳೆದ ಬಾರಿ ನನಗೆ ಅವಕಾಶ ಕೊಟ್ಟಿಲ್ಲ, ಈ ಬಾರಿ ನನಗೆ ಅವಕಾಶ ಮಾಡಿಕೊಡುತ್ತಾರೆ ಅಂದುಕೊಂಡಿದ್ದೇನೆ. ಚಿತ್ರದುರ್ಗಕ್ಕೆ ಸಚಿವ ಸ್ಥಾನ ನೀಡಿ, ನ್ಯಾಯ ಕೊಡುತ್ತಾರೆ ಅಂದುಕೊಂಡಿದ್ದೇನೆ ಎಂದು ಚಿತ್ರದುರ್ಗದಲ್ಲಿ ತಿಪ್ಪಾರೆಡ್ಡಿ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಮಾತಿನಾಡಿದ ತಿಪ್ಪಾರೆಡ್ಡಿ, ಬೊಮ್ಮಾಯಿ ಸಂಪುಟದಲ್ಲಿ ಅವಕಾಶ ಸಿಗುತ್ತೆ ಅಂತ ಅಂದುಕೊಂಡಿದ್ದೇನೆ. ಕೊಟ್ಟರು, ಕೊಡದಿದ್ದರು ಕೆಲಸ ಮಾಡುತ್ತೇನೆ. ವರಿಷ್ಠರ ಜೊತೆಗೆ ಮಾತಾಡಿದ್ದೇನೆ, ಸಚಿವ ಸ್ಥಾನದ ಬಗ್ಗೆ ಮಾತಾಡಿಲ್ಲ, ನಾನು ತುಂಬಾ ಸೀನಿಯರ್ ಇದ್ದೇನೆ. ನನ್ನನ್ನು ಪರಿಗಣಿಸಬೇಕು ಎಂದರು.
ಸಮ್ಮಿಶ್ರ ಸರ್ಕಾರದಲ್ಲಿ, 20-20 ಸರ್ಕಾರದಲ್ಲಿ ಮತ್ತೆ ಯಡಿಯೂರಪ್ಪ ಸರ್ಕಾರದಲ್ಲಿ ಪದೇ ಪದೇ ಸಚಿವರನ್ನಾಗಿ ಮಾಡುತ್ತಿದ್ದಾರೆ. ಇದು ಸಮಾಧಾನ ಅಲ್ಲ , ಕೆಲವರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕು. ಈ ರಾಜ್ಯದ ಮೂಲೆ ಮೂಲೆಗಳಲ್ಲಿ ಯಾವ ಸಮಸ್ಯೆಗಳು ಇದೆ ಎಂದು ಬೊಮ್ಮಯಿ ಅವರಿಗೆ ಗೊತ್ತಿದೆ. ಬೊಮ್ಮಯಿ ಅವರ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಾಗಲಿ ಎಂದು ತಿಪ್ಪಾರಡ್ಡಿ ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Yugadi: ವರುಷದ ಆದಿ ಯುಗಾದಿ
U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ