Beauty Tips: ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು….

ಸೂರ್ಯನ ಕಿರಣಗಳಿಂದ ಚರ್ಮದಲ್ಲಿನ ಮೆಲನಿನ್ ಕೋಶಗಳು ಹೆಚ್ಚಾಗುತ್ತವೆ.

ಕಾವ್ಯಶ್ರೀ, May 30, 2023, 5:31 PM IST

web-lips

ಸೌಂದರ್ಯ ಎಂದು ಬಂದರೆ ತುಟಿಗಳ ಬಣ್ಣವೂ ಮುಖ್ಯವಾಗುತ್ತದೆ. ತುಟಿಗಳ ಬಣ್ಣ ಕಪ್ಪಾದರೆ ನಮ್ಮ ಸೌಂದರ್ಯ ಹಾಳುಮಾಡುವುದರಲ್ಲಿ ಸಂದೇಹವಿಲ್ಲ. ಗುಲಾಬಿ ಬಣ್ಣದಂತಹ ತುಟಿ ಚೆನ್ನಾಗಿ ಕಾಣುವುದಲ್ಲದೆ ಮುಖದ ಸೌಂದರ್ಯ ಹೆಚ್ಚಿಸುತ್ತದೆ.

ಕೆಲವರ ತುಟಿಗಳು ಕಾಲಕ್ರಮೇಣ ಕಪ್ಪಾಗುತ್ತವೆ. ತುಟಿ ಕಪ್ಪಾಗಲು ಹಲವಾರು ಕಾರಣಗಳಿವೆ. ಕಪ್ಪು ಬಣ್ಣದ ತುಟಿ ಆರೈಕೆಗೆ ಕೆಲ ಸಲಹೆಗಳನ್ನು ಪಾಲಿಸಬೇಕು.

ಮಹಿಳೆಯರು ತಮ್ಮ ಕಪ್ಪು ತುಟಿಗಳನ್ನು ಮರೆಮಾಡಲು ಲಿಪ್ಸ್ಟಿಕ್ ಬಳಸುವುದು ಸಾಮಾನ್ಯ. ನಿಮಗೆ ಕಪ್ಪು ತುಟಿಗಳಿಂದ ಬೇಸರವಾಗಿದ್ದರೆ ಕೆಲ ಸಲಹೆ ಹಾಗೂ ಮನೆಮದ್ದುಗಳನ್ನು ಪಾಲಿಸುವುದರ ಮೂಲಕ ಕಪ್ಪು ಬಣ್ಣದ ತುಟಿಗಳನ್ನು ಗುಲಾಬಿ ಬಣ್ಣದ ತುಟಿಗಳಾಗಿ ಪರಿವರ್ತಿಸಬಹುದು.

ಕೆಲವೊಮ್ಮೆ ಪರಿಸರದ ಪರಿಣಾಮ ತುಟಿಗಳ ಮೇಲೂ ಪರಿಣಾಮ ಬೀರುತ್ತದೆ.  ಬಲವಾದ ಸೂರ್ಯನ ಕಿರಣಗಳಿಂದ ಚರ್ಮದಲ್ಲಿನ ಮೆಲನಿನ್ ಕೋಶಗಳು ಹೆಚ್ಚಾಗುತ್ತವೆ. ಇದು ಚರ್ಮ, ತುಟಿ ಕಪ್ಪಗಾಗಲು ಕಾರಣವಾಗುತ್ತದೆ.

ಇಲ್ಲಿವೆ ಕೆಲ ಸಲಹೆಗಳು:

ಜೇನುತುಪ್ಪ:

ತುಟಿಗಳ ಕಪ್ಪು ಬಣ್ಣ ತೆಗೆದುಹಾಕಲು ಜೇನುತುಪ್ಪ ತುಂಬಾ ಸಹಕಾರಿ. ಪ್ರತಿ ರಾತ್ರಿ ತುಟಿಗಳಿಗೆ ಸ್ವಲ್ಪ ಜೇನುತುಪ್ಪವನ್ನು ಹಚ್ಚಿ ಮತ್ತು ಬೆಳಿಗ್ಗೆ ತೊಳೆಯಿರಿ. ನಿಮ್ಮ ತುಟಿಗಳು ಗುಲಾಬಿ ಬಣ್ಣಕ್ಕೆ ತಿರುಗುತ್ತವೆ.

ನಿಂಬೆ ರಸ:

ನಿಂಬೆ ರಸ ಮುಖದ ಕಲೆಗಳನ್ನು ಹೋಗಲಾಡಿಸುವುದರೊಂದಿಗೆ ತುಟಿಗಳ ಕಪ್ಪು ಬಣ್ಣವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ವಾರಕ್ಕೆ 3-4 ಬಾರಿ ನಿಂಬೆ ರಸವನ್ನು ನಿಮ್ಮ ತುಟಿಗಳಿಗೆ ಹಚ್ಚಿ 5 ನಿಮಿಷಗಳ ನಂತರ ತುಟಿಗಳನ್ನು ತೊಳೆಯಿರಿ.

1 ಚಮಚ ಜೇನುತುಪ್ಪ ಮತ್ತು 1  ಚಮಚ ಕಂದು ಸಕ್ಕರೆ ಮಿಶ್ರಣ ಮಾಡಿ. ಆ ಮಿಶ್ರಣವನ್ನು ತುಟಿಗಳಿಗೆ ವೃತ್ತಾಕಾರದಲ್ಲಿ  ಮಸಾಜ್ ಮಾಡಿ. ಸುಮಾರು 15 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ನಂತರ ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ತುಟಿಗಳ ಮೇಲೆ ದಾಲ್ಚಿನ್ನಿ ಸ್ವಲ್ಪ ಉಜ್ಜಿಕೊಳ್ಳಿ, ಕೆಲವು ನಿಮಿಷ ನಂತರ ನಿಮ್ಮ ತುಟಿಗಳನ್ನು ಬಿಸಿ ನೀರಿನಲ್ಲಿ ತೊಳೆಯಿರಿ. ಇದು ಕೂಡಾ ತುಟಿಯ ಕಪ್ಪು ಬಣ್ಣ ಹೋಗಲಾಡಿಸಲು ಸಹಾಯ ಮಾಡುತ್ತದೆ.

ಹಾಲು:

ತಂಪಾದ ಹಾಲನ್ನು ತುಟಿಗೆ ಹಚ್ಚುವುದರಿಂದಲೂ ಗುಲಾಬಿ ಬಣ್ಣದ ತುಟಿ ಪಡೆಯಬಹುದು.  ಪ್ರತಿದಿನ ರಾತ್ರಿ ಮಲಗುವ ಮುನ್ನ ತುಟಿಗಳಿಗೆ ಹತ್ತಿ ಸಹಾಯದಿಂದ ತಂಪಾದ ಹಾಲಿನಿಂದ ಮಸಾಜ್‌ ಮಾಡಬೇಕು.

ಆಲಿವ್‌ ಎಣ್ಣೆ:

ತುಟಿಯ ಅನವಶ್ಯಕ ಡೆಡ್ ಸೆಲ್ ಗಳನ್ನು ತೆಗೆಯಲು ಸಕ್ಕರೆ ಪುಡಿಗೆ ಆಲಿವ್ ಎಣ್ಣೆ ಅಥವಾ ಜೇನು ಬೆರೆಸಿ ಹಚ್ಚುತ್ತಿರಿ. ಇದು ತುಟಿಯ ಬಣ್ಣಕ್ಕೆ ಸಹಾಯವಾಗುತ್ತದೆ.

ವಿಟಮಿನ್ ಬಿ ಕೊರತೆ ನಿವಾರಿಸಿ:

ವಿಟಮಿನ್ ಬಿ ಇರುವ ಪದಾರ್ಥಗಳನ್ನು ಕಡಿಮೆ ಸೇವಿಸುವುದರಿಂದ ಹೊಟ್ಟೆಯ ಪಚನ ಕ್ರಿಯೆ ಮೇಲೆ ಪರಿಣಾಮ ಬೀರುವುದಲ್ಲದೆ ತುಟಿಯ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ.  ತುಟಿ ಮತ್ತು ಬಾಯಿಯ ಮೂಲೆಗಳು ಕೆಲವೊಮ್ಮೆ ಒಡೆದು ಹೋಗುತ್ತವೆ. ಇದಕ್ಕೆ ಮೂಲ ಕಾರಣ ವಿಟಮಿನ್ ಬಿ ಕೊರತೆ. ಹೆಚ್ಚೆಚ್ಚು ವಿಟಮಿನ್ ಬಿ ಅಂಶವಿರುವ ಪದಾರ್ಥಗಳನ್ನು ತೆಗೆದುಕೊಳ್ಳುವುದರಿಂದ ತುಟಿಯ ರಕ್ಷಣೆ ಮಾಡಿಕೊಳ್ಳಬಹುದು.

*ಕಾವ್ಯಶ್ರೀ

ಟಾಪ್ ನ್ಯೂಸ್

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

prahlad-joshi

Cauvery ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ: ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

those-2-runs-africas-unforgettable-world-cup-hero-lance-klusener

Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್

Explained: ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Mali;14ನೇ ಶತಮಾನದ ಈ ಚಕ್ರವರ್ತಿ ಬಳಿ ಇದ್ದಿತ್ತು ವಿಶ್ವದ ಅರ್ಧ ಭಾಗದಷ್ಟು ಚಿನ್ನದ ಸಂಪತ್ತು!

Mali;14ನೇ ಶತಮಾನದ ಈ ಚಕ್ರವರ್ತಿ ಬಳಿ ಇದ್ದಿತ್ತು ವಿಶ್ವದ ಅರ್ಧ ಭಾಗದಷ್ಟು ಚಿನ್ನದ ಸಂಪತ್ತು!

Recipes ಗರಿ ಗರಿಯಾದ ಬೀಟ್ರೂಟ್‌ ದೋಸಾ… ಇದು ಆರೋಗ್ಯಕ್ಕೂ ಕೂಡ ಒಳ್ಳೆಯದು

Recipes ಗರಿ ಗರಿಯಾದ ಬೀಟ್ರೂಟ್‌ ದೋಸಾ… ಇದು ಆರೋಗ್ಯಕ್ಕೂ ಕೂಡ ಒಳ್ಳೆಯದು

Engineer;s Day: ಅಂದು ಹೈದರಾಬಾದ್‌ ನ್ನು ಪ್ರವಾಹದಿಂದ ರಕ್ಷಿಸಿದ್ದು ವಿಶ್ವೇಶ್ವರಯ್ಯ…

Engineer;s Day: ಅಂದು ಹೈದರಾಬಾದ್‌ ನ್ನು ಪ್ರವಾಹದಿಂದ ರಕ್ಷಿಸಿದ್ದು ವಿಶ್ವೇಶ್ವರಯ್ಯ…

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.