ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಪ್ರಧಾನಿ ನರೇಂದ್ರ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮನವಿ

Team Udayavani, Dec 8, 2021, 11:00 PM IST

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಮಹತ್ವದ ಬೇಡಿಕೆಯಿಟ್ಟಿದ್ದಾರೆ. ತಿರುವನಂತಪುರಂನಿಂದ ಕಾಸರಗೋಡಿಗೆ ಸಿಲ್ವರ್‌ಲೈನ್‌ ಅರೆ ಅತಿವೇಗದ ರೈಲು ಸಂಚಾರ ಮಾರ್ಗ ನಿರ್ಮಾಣ ಮಾಡಿ, ಇದರಿಂದ ಕೇರಳದ ಅಭಿವೃದ್ಧಿಯಾಗುವುದು ಮಾತ್ರವಲ್ಲ, ದೇಶಕ್ಕೂ ಸಹಾಯವಾಗುತ್ತದೆ ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವರೊಂದಿಗೆ ಜುಲೈನಲ್ಲಿ ಮಾತುಕತೆ ನಡೆಸಲಾಗಿತ್ತು. ಆದರೆ ರೈಲ್ವೆಯ ಆರ್ಥಿಕಸ್ಥಿತಿ ಹಿನ್ನೆಲೆಯಲ್ಲಿ ಅವರು ಸ್ವಲ್ಪ ಹಿಂಜರಿದಿದ್ದರು. ಇದೀಗ ನೀವು ಮಧ್ಯಪ್ರವೇಶಿಸಿ ಯೋಜನೆಗೆ ಅನುಮೋದನೆ ನೀಡಿ ಎಂದು ವಿನಂತಿಸಿದ್ದಾರೆ.

ಈಗಾಗಲೇ ಕೇರಳ ಸರ್ಕಾರ ಭೂಸ್ವಾಧೀನಕ್ಕೆ ಬೇಕಾದ ಅಷ್ಟೂ ಹಣ (13,700 ಕೋಟಿ ರೂ.) ನೀಡುವುದಾಗಿ ಘೋಷಿಸಿದೆ. ಒಂದು ವೇಳೆ ಕೇರಳ ರೈಲ್ವೆ ಘಟಕ ಬಾಹ್ಯ ಸಾಲ ಪಡೆದರೆ, ಅದರ ಹೊಣೆಯನ್ನೂ ಹೊರುವುದಾಗಿ ಪಿಣರಾಯಿ ಭರವಸೆ ನೀಡಿದ್ದಾರೆ. ಈ ಮಧ್ಯೆ ಪ್ರತಿಪಕ್ಷ ಕಾಂಗ್ರೆಸ್‌, ಕೇಂದ್ರ ಈ ಯೋಜನೆಗೆ ಅನುಮೋದನೆ ನೀಡಿಲ್ಲ, ಆದರೂ ರಾಜ್ಯ ಸರ್ಕಾರ ಭೂಸ್ವಾಧೀನ ನಡೆಸುತ್ತಿದೆ ಎಂದು ಕೇರಳ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ : ರಾಜ್ಯದಲ್ಲಿಂದು 399 ಕೋವಿಡ್‌ ಪಾಸಿಟಿವ್‌ ಪತ್ತೆ: 6 ಮಂದಿ ಸಾವು

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.