ರಾಶಿ ಭವಿಷ್ಯ: ಈ ರಾಶಿಯವರಿಗೆ ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿ ಹೆಚ್ಚಿದ ಪ್ರಗತಿ


Team Udayavani, Feb 24, 2023, 7:46 AM IST

horo

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರಅವಲಂಬನೆ. ಧಾನ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿಕರ. ಗೃಹೋಪಕರಣ ವಸ್ತು ಸಂಗ್ರಹ.

ವೃಷಭ: ಬಂಧು ಬಳಗದವರಿಂದ ಸಹಕಾರ. ದಾಂಪತ್ಯದಲ್ಲಿ ಪರಸ್ಪರ ಅನುರಾಗ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರ ಸಮಾನರಿಗೆ ಪ್ರಯಾಣ ಯೋಗ.

ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು ಯತೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯ ಹೆಚ್ಚಿದ ಪ್ರಗತಿ.ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಆರೋಗ್ಯ ಗಮನಿಸಿ. ಅವಿವಾಹಿತರಿಗೆ ವಿವಾಹ ಯೋಗ.

ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರು ಹಿರಿಯರಿಂದ ಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ ಇತ್ಯಾದಿ ಶುಭ ಫ‌ಲ.

ಸಿಂಹ: ನಿರಂತರ ಧನ ಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗೃತೆ ನಡೆ ಅಗತ್ಯ.

ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರೀ ಉದ್ಯೋಗದಲ್ಲಿ ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹ ಉಪ‌ಯೋಗೀ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.

ಧನು: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆಯಿಂದ ಕಾರ್ಯ ಸಿದ್ಧಿ. ಬಹು ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.

ಮಕರ: ಹೆಚ್ಚಿನ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ ಮನಃ ಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ಪತಿಪತ್ನಿಯರಿಂದ ಪರಸ್ಪರ ಸಹಾಯ ಸಹಕಾರ ಲಭ್ಯ. ದೇವತಾ ಪ್ರಾರ್ಥನೆಯಿಂದ ಅನುಕೂಲ ಪರಿಸ್ಥಿತಿ.

ಕುಂಭ:ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.