ಸ್ಥಳೀಯರಿಗೆ ಮಾತ್ರ ತೆರೆದ ಒಲಿಂಪಿಕ್ಸ್‌ ಬಾಗಿಲು : ಗರಿಷ್ಠ 10 ಸಾವಿರ ವೀಕ್ಷಕರಿಗೆ ಅವಕಾಶ

ಪ್ರತೀ ಸ್ಟೇಡಿಯಂನಲ್ಲಿ ಗರಿಷ್ಠ 10 ಸಾವಿರ ವೀಕ್ಷಕರಿಗೆ ಅವಕಾಶ

Team Udayavani, Jun 21, 2021, 11:13 PM IST

ಸ್ಥಳೀಯರಿಗೆ ಮಾತ್ರ ತೆರೆದ ಒಲಿಂಪಿಕ್ಸ್‌ ಬಾಗಿಲು : ಗರಿಷ್ಠ 10 ಸಾವಿರ ವೀಕ್ಷಕರಿಗೆ ಅವಕಾಶ

ಟೋಕಿಯೊ : ಕೊನೆಗೂ ಸ್ಥಳೀಯರಿಗೆ ಟೋಕಿಯೊ ಒಲಿಂಪಿಕ್ಸ್‌ ಸ್ಟೇಡಿಯಂ ಬಾಗಿಲು ತೆರೆಯಲಿದೆ. ಪ್ರತೀ ಸ್ಟೇಡಿಯಂನಲ್ಲೂ ಗರಿಷ್ಠ 10 ಸಾವಿರ ಮಂದಿ ಮೀರದಂತೆ, ಸ್ಟೇಡಿಯಂ ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೋಮವಾರದ “ಫೈವ್‌ ಪಾರ್ಟಿ ಸಭೆ’ಯಲ್ಲಿ ನಿರ್ಧರಿಸಲಾಯಿತು.

ಸ್ಥಳೀಯ ಸಂಘಟಕರು, ಅಂತಾ ರಾಷ್ಟ್ರೀಯ ಒಲಿಂಪಿಕ್‌ ಕಮಿಟಿ, ಅಂತಾ ರಾಷ್ಟ್ರೀಯ ಪ್ಯಾರಾಲಿಂಪಿಕ್‌ ಕಮಿಟಿ, ಜಪಾನ್‌ ಸರಕಾರ ಮತ್ತು ಟೋಕಿಯೊ ಮೆಟ್ರೊಪಾಲಿಟನ್‌ ಸೇರಿ ನಡೆಸಿದ ಸಭೆ ಇದಾಗಿತ್ತು.

ಈ ಪಂದ್ಯಾವಳಿಯನ್ನು ವೀಕ್ಷಕರ ಗೈರಲ್ಲಿ ನಡೆಸುವುದು ಅತ್ಯಂತ ಸುರಕ್ಷಿತ ಎಂದು ಜಪಾನಿನ ಅಗ್ರಮಾನ್ಯ ವೈದ್ಯಕೀಯ ಸಲಹೆಗಾರ ಡಾ| ಶಿಗೆರು ಒಮು ಕಳೆದ ವಾರವಷ್ಟೇ ಸಲಹೆ ನೀಡಿದ್ದರು.

ವೀಕ್ಷಕರಿಗೆ ಕಠಿನ ನಿಬಂಧನೆ
ಈಗಾಗಲೇ ವಿದೇಶಿ ಪ್ರೇಕ್ಷಕರಿಗೆ ಒಲಿಂಪಿಕ್ಸ್‌ ನಿಷೇಧ ಹೇರಲಾಗಿದೆ. ಸ್ಥಳೀಯ ವೀಕ್ಷಕರಿಗೆ ಕಠಿನ ನಿಬಂಧನೆ ಗಳನ್ನು ಹೇರಲಾಗುವುದು. ಇವರು ಯಾವುದೇ ಕಾರಣಕ್ಕೂ ಕ್ರೀಡಾ ಸಾಧಕ ರನ್ನು ಬೆಂಬಲಿಸಿ ಉದ್ಗಾರ ತೆಗೆಯು ವಂತಿಲ್ಲ, ಚಪ್ಪಾಳೆ ತಟ್ಟುವಂತಿಲ್ಲ, ಶಿಳ್ಳೆ ಹಾಕುವಂತಿಲ್ಲ, ಸ್ಟೇಡಿಯಂಗೆ ಮನೆ ಯಿಂದಲೇ ಆಗಮಿಸಬೇಕು ಹಾಗೂ ಕೂಟ ಮುಗಿದ ಬಳಿಕ ನೇರವಾಗಿ ಮನೆಗೇ ತೆರಳಬೇಕೆನ್ನುವುದು ಇದರಲ್ಲಿ ಪ್ರಮುಖವಾದುದು. ಇನ್ನೂ ಕೆಲವು ನಿಯಮಗಳನ್ನು ಸೇರಿಸಿ ಇದನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.

ಇದನ್ನೂ ಓದಿ :ಮಿಜೋರಂನಲ್ಲಿ ಹೊಸ ಇರುವೆ ಪ್ರಭೇದ ಪತ್ತೆ : ಎರಡು ಪ್ರಭೇದ ಪತ್ತೆ ಹಚ್ಚಿದ ಬೆಂಗಳೂರು ತಜ್ಞರು

ಜಪಾನ್‌ ಪ್ರಧಾನಿ ಸ್ವಾಗತ
ಸ್ಥಳೀಯರಿಗೆ ಒಲಿಂಪಿಕ್ಸ್‌ ಪ್ರವೇಶ ನೀಡಿದ್ದನ್ನು ಜಪಾನ್‌ ಪ್ರಧಾನಿ ಯೊಶಿಹಿಡೆ ಸುಗ ಸ್ವಾಗತಿಸಿದ್ದಾರೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.