ಮಂಗಳವಾರದ ರಾಶಿ ಫಲ : ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ದೂರದ ಮಿತ್ರರಿಂದ ಸಹಕಾರ
Team Udayavani, Nov 8, 2022, 7:19 AM IST
ಮೇಷ: ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹದಿಂದ ಗಣನೀಯ ಅಭಿವೃದ್ಧಿ. ದೀರ್ಘ ಪ್ರಯಾಣ ಸಂಭವ. ಸ್ಥಾನ ಗೌರವಾದಿ ಪ್ರಾಪ್ತಿ.
ವೃಷಭ: ಸುದೃಢ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ಯಶಸ್ಸು ಲಭ್ಯ ಹಣಕಾಸಿನ ವಿಚಾರದಲ್ಲಿ ಅವಲಂಭನೆ. ವಿದೇಶ ಮೂಲದ ಸಂಪಾದನೆ. ಎಚ್ಚರಿಕೆಯಿಂದ ಅನ್ಯರ ಸಹಾಯ ಪಡೆಯಿರಿ. ದೇವತಾ ಸಂದರ್ಶನ. ವಿದ್ಯಾರ್ಥಿಗಳಿಗೆ ತೊಂದರೆ.
ಮಿಥುನ: ಉತ್ತಮ ಆರೋಗ್ಯ. ವಾಕ್ಚತುರತೆಯಿಂದ ಉದ್ಯೋಗ ವ್ಯವಹಾರದಲ್ಲಿ ಸಫಲತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ದೂರದ ಮಿತ್ರರಿಂದ ಸಹಕಾರ. ಸಾಂಸಾರಿಕ ಸಣ್ಣ ಪ್ರಯಾಣ. ಧಾರ್ಮಿಕ ವಿಚಾರದಲ್ಲಿ ಪರಿಶ್ರಮದಿಂದ ಸಫಲತೆ.
ಕರ್ಕ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಪಾಲುದಾರರ ಸಹಕಾರ ಅನಿವಾರ್ಯವಾದೀತು. ಸ್ಥಿರ ಆಸ್ತಿಗಳಿಂದ ಧನವೃದ್ದಿ. ಬಂಧುಗಳಿಂದ ಸಹಕಾರ. ದಂಪತಿ ಗಳಿಗೆ ಪರಸ್ಪರರಿಂದ ಲಾಭ. ಹಿರಿಯರ ಸ್ಥಿತಿ ಉತ್ತಮ.
ಸಿಂಹ: ಆರೋಗ್ಯ ಉತ್ತಮ ಉದ್ಯೋಗ ವ್ಯವಹಾರ ವಿಚಾರದಲ್ಲಿ ಅಧಿಕ ಜವಾಬ್ದಾರಿ ಹಾಗೂ ಪರಿಶ್ರಮ ಅಗತ್ಯ. ಗೌರವಯುತ ಹಣ ಸಂಪಾದನೆ. ಅನ್ಯರ ಸಹಾಯ ನಿರೀಕ್ಷಿಸದಿರಿ. ದಾಂಪತ್ಯ ಸಾಮರಸ್ಯಕ್ಕೆ ಹೆಚ್ಚಿದ ಶ್ರಮ. ವಿದ್ಯಾರ್ಥಿಗಳಿಗೆ ಪ್ರಗತಿ.
ಕನ್ಯಾ: ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರದಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಆಗದಂತೆ ಗಮನಿಸಿ. ಸ್ವಪ್ರಯತ್ನಕ್ಕೆ ಆದ್ಯತೆ ನೀಡಿ. ಗುರುಹಿರಿಯರ ಸ್ಪಷ್ಟ ಮಾರ್ಗದರ್ಶನ ಲಭ್ಯ.
ತುಲಾ: ಆರೋಗ್ಯ ಉತ್ತಮ ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಮಾರ್ಗದರ್ಶಭದ ಲಾಭ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಭೂಮಿ ವಾಹನಾದಿ ವಿಚಾರದಲ್ಲಿ ಎಚ್ಚರಿಕೆ ನಡೆ ಅಗತ್ಯ. ಸಾಂಸಾರಿಕ ಸುಖ ಉತ್ತಮ.
ವೃಶ್ಚಿಕ: ಅಧಿಕ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನ. ಎಲ್ಲಾ ವಿಧದಲ್ಲೂ ಯಶಸ್ಸು ಲಭಿಸುವ ಅವಕಾಶ. ಈ ದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಗೌರವ ಅಧಿಕ ಧನಾರ್ಜನೆ, ಗುರುಹಿರಿಯರ ಪ್ರೋತ್ಸಾಹ ಇತ್ಯಾದಿ ಶುಭಫಲ.
ಧನು: ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿ ಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ. ಆಸ್ತಿ ವಿಚಾರದಲ್ಲಿ ಮುನ್ನಡೆ. ಹಿರಿಯರ ಆರೋಗ್ಯ ಗಮ ನಿಸಿ. ಅನ್ಯರ ಸಹಕಾರ ನಿರೀಕ್ಷಿಸದಿರಿ. ಅಧ್ಯಯನ ಪ್ರವೃತ್ತರಿಗೆ ಸಂಶೋಧಕರಿಗೆ ಅನು ಕೂಲಕರ ವಾತಾವರಣ.
ಮಕರ: ಆರೋಗ್ಯ ಸ್ಥಿರ. ದೂರದ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಸ್ಥಾನಾದಿ ಸುಖ. ರಾಜಕೀಯ ಸಹಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಸಾಂಸಾರಿಕ ಸುಖ ಹರ್ಷದಾಯಕ. ಮಕ್ಕಳ ವಿಚಾರದಲ್ಲಿ ನೆಮ್ಮದಿ. ಹಿರಿಯರ ಆರೋಗ್ಯ ವೃದ್ಧಿ.
ಕುಂಭ: ಉತ್ತಮ ವಾಕ್ಚತುರತೆ. ಗಾಂಭೀರ್ಯ ಪ್ರದರ್ಶನದಿಂದ ಎಲ್ಲಾ ವ್ಯವಹಾರಗಳಲ್ಲಿ ಜಯ. ಆಸ್ತಿ ವಾಹನಾದಿಲಾಭ. ಅಧಿಕ ಗೌರವದಿಂದ ಕೂಡಿದ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಆರೋಗ್ಯದಲ್ಲಿ ಗಣನೀಯ ವೃದ್ಧಿ.
ಮೀನ: ಉತ್ತಮ ಆರೋಗ್ಯ. ಜವಾಬ್ದಾರಿಯುತ ಉದ್ಯೋಗ ವ್ಯವಹಾರದಿಂದ ಎಲ್ಲರ ಪ್ರಶಂಸೆ ಸಂಭವ. ಸಂದರ್ಭಕ್ಕೆ ಸರಿಯಾದ ಉಪಾಯ ಆಲೋಚನೆಯಿಂದ ಕೂಡಿದ ಕಾರ್ಯವೈಖರಿ. ದೂರ ಪ್ರಯಾಣದಿಂದಲೂ ಧನಾರ್ಜನೆ ಸಂಭವ. ಸಂಸಾರಕ್ಕೆ ಗಮನ ನೀಡಿ. ಆಸ್ತಿ ಭೂಮಿ ವಾಹನಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ