ಮಂಗಳವಾರದ ರಾಶಿ ಫಲ : ತಾಳ್ಮೆ, ಸಹನೆ ಕಳೆದುಕೊಳ್ಳದೇ ಕಾರ್ಯ ನಿರ್ವಹಿಸಿ


Team Udayavani, Nov 22, 2022, 7:32 AM IST

ಮಂಗಳವಾರದ ರಾಶಿ ಫಲ : ತಾಳ್ಮೆ, ಸಹನೆ ಕಳೆದುಕೊಳ್ಳದೇ ಕಾರ್ಯ ನಿರ್ವಹಿಸಿ

ಮೇಷ: ತಾಳ್ಮೆ, ಸಹನೆ ಕಳೆದುಕೊಳ್ಳದೇ ಕಾರ್ಯ ನಿರ್ವಹಿಸಿ. ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಏರುಪೇರು ಸಂಭವ. ಮನೆ, ಆಸ್ತಿ ವಿಚಾರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ವೃಷಭ: ಅನಿರೀಕ್ಷಿತ ಸ್ಥಾನಮಾನ ಗೌರವಾದಿ ಸುಖ ಸಂಭವ. ಉದ್ಯೋಗ ವ್ಯವಹಾರ ದಲ್ಲಿ ಸಫ‌ಲತೆ. ದೈನಂದಿನ ಚಟುವಟಿಕೆಗಳಲ್ಲಿ ಪರಿಶುದ್ಧತೆ ಯಿಂದ ಮಾನಸಿಕ ನೆಮ್ಮದಿ. ಗೃಹದಲ್ಲಿ ಸಂತಸದ ವಾತಾವರಣ. ಪತಿ ಪತ್ನಿಯರಲ್ಲಿ ಅನುರಾಗ ವೃದ್ಧಿ.

ಮಿಥುನ: ಉತ್ತಮ ವಾಕ್‌ಚತುರತೆ. ದಾಕ್ಷಿಣ್ಯ ಪ್ರವೃತ್ತಿ ಯಿಂದ ನಷ್ಟ ಸಂಭವ. ಉದ್ಯೋಗ ವ್ಯವ ಹಾರ ಗಳಲ್ಲಿ ಅಭಿವೃದ್ಧಿದಾಯಕ ಪ್ರಗತಿ. ಗುರುಹಿರಿಯ ರಿಂದ ಸಹಾಯ, ಸಹಕಾರ ಮಾರ್ಗ ದರ್ಶನದ ಲಾಭ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.

ಕರ್ಕ: ನಿರೀಕ್ಷೆಯಂತೆ ಅಧಿಕ ಧನಾಗಮನ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖಕರ. ದೂರ ಪ್ರಯಾಣ ಸಂಭವ. ಆಸ್ತಿ ಹೂಡಿಕೆ ವಿಚಾರಗಳಲ್ಲಿ ಪ್ರಗತಿ. ದೂರದ ಮಿತ್ರರಿಂದ ಸಹಾಯ ಸುವಾರ್ತೆ.

ಸಿಂಹ: ಹಲವಾರು ವಿಳಂಬಿತ ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಂಭವ. ದೂರದ ವ್ಯವಹಾರಗಳಿಂದ ಧನಲಾಭ. ಮಾತಿನಲ್ಲಿ ಜಾಗ್ರತೆ ವಹಿಸುವುದರಿಂದ ಅಧಿಕ ಲಾಭ ಸಂಭವ. ವಿದ್ಯೆ, ಜ್ಞಾನ. ಗುರುಹಿರಿಯರಿಂದ ಅನುಕೂಲಕರ ಪರಿಸ್ಥಿತಿ. ದಾಂಪತ್ಯ ತೃಪ್ತಿದಾಯಕ.

ಕನ್ಯಾ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ ವಾರ್ತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಮನೆಯಲ್ಲಿ ಕೌಟುಂಬಿಕ ಸುವಾರ್ತೆ, ಧಾರ್ಮಿಕ ವಿಚಾರಗಳಲ್ಲಿ ಶ್ರದ್ಧೆ ವೃದ್ಧಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ಮೀರಿದ ಪ್ರತಿಫ‌ಲ ದೊರಕಿದ್ದರಿಂದ ಅಧಿಕ ಸಂತೋಷ. ನಿರಂತರ ಧನಾರ್ಜನೆ. ನೂತನ ಹೂಡಿಕೆ ಗಳು ಸಂಭವ. ಅವಿವಾಹಿತರಿಗೆ ವಿವಾಹ ಯೋಗ. ಗುರು ಹಿರಿಯ ರಲ್ಲಿ ಸಮಾಧಾನದಿಂದ ವರ್ತಿಸಿ ವ್ಯವಹರಿಸಿ.

ವೃಶ್ಚಿಕ: ಆರೋಗ್ಯ ಉತ್ತಮ. ಧನಾರ್ಜನೆಗೆ ಕೊರತೆ ಕಾಣದು. ಗೃಹದಲ್ಲಿ ಸಂತೋಷದ ವಾತಾ ವರಣ. ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ಮಕ್ಕಳಿಂದ ಅನುಕೂಲಕರ. ದಾಂಪತ್ಯ ಸುಖ ತೃಪ್ತಿದಾಯಕ. ಅವಿವಾಹಿತರಿಗೆ ವಿವಾಹ ಯೋಗ ಒದಗಿಬರುವುದು.

ಧನು: ಭೂಮಿ, ಆಸ್ತಿ, ವಾಹನಾದಿ ವಿಚಾರ ಗಳಲ್ಲಿ ಪ್ರಗತಿ. ನೂತನ ಮಿತ್ರರ ಭೇಟಿ. ತಾಯಿ ಸಮಾನರಿಂದ ಅಧಿಕ ಲಾಭ. ಸುಖ ಸಂತೋಷ ವೃದ್ಧಿ. ಗೃಹದಲ್ಲಿ ಮಂಗಳಕಾರ್ಯದ ಸಂಭ್ರಮ. ಜ್ಞಾನ ವಿದ್ಯೆ ಸಂಬಂಧ ವಿಚಾರಗಳಿಗೆ ಹೆಚ್ಚಿದ ಆದ್ಯತೆ.

ಮಕರ: ಆರೋಗ್ಯ ಸುದೃಢ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಯಶಸ್ಸು ಲಭಿಸಲಿದೆ. ಸಹೋದ್ಯೋಗಿಗಳಿಂದ, ಭಾÅತೃಸಮಾನರಿಂದ ಉತ್ತಮ ಸಹಕಾರ. ನೂತನ ಬಂಧುಮಿತ್ರರ ಭೇಟಿ. ಆಸ್ತಿ ವಿಚಾರ ಗಳಲ್ಲಿ ಹೆಚ್ಚಿದ ಆದ್ಯತೆ.

ಕುಂಭ: ದೀರ್ಘ‌ ಸಂಚಾರ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಉತ್ತಮ ವಾಕ್‌ ಚತುರತೆ ಯಿಂದ ಕೂಡಿದ ವ್ಯವಹಾರ. ವಿದ್ಯಾರ್ಥಿಗಳಿಗೆ ಅನುಕೂಲ ಕರ ಪರಿಸ್ಥಿತಿ. ಅನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ: ಆರೋಗ್ಯ ಉತ್ತಮ. ನಾಯಕತ್ವ ಗುಣ ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಸಹಕಾರದಿಂದ ಎಲ್ಲಾ ಕೆಲಸಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಪಾಲುದಾರಿಕಾ ಉದ್ಯೋಗಗಳಲ್ಲಿ ಗಣನೀಯ ಪ್ರಗತಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.