ತುಳು ಸಿನಿಮಾ “ಶಕಲಕ ಬೂಂ ಬೂಂ” ಎರಡನೇ ವಾರವೂ ಭರ್ಜರಿ ಪ್ರದರ್ಶನ

ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು?

Team Udayavani, Jan 31, 2023, 1:27 PM IST

ತುಳು ಸಿನಿಮಾ “ಶಕಲಕ ಬೂಂ ಬೂಂ” ಎರಡನೇ ವಾರವೂ ಭರ್ಜರಿ ಪ್ರದರ್ಶನ

ಮಂಗಳೂರು: ತುಳು ಚಿತ್ರರಂಗದಲ್ಲಿ ವಿಭಿನ್ನವಾದ ಕಥಾ ಹಂದರದೊಂದಿಗೆ ಮೂಡಿ ಬಂದು ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ “ಶಕಲಕ ಬೂಂ ಬೂಂ” ಸಿನಿಮಾ ಎರಡನೇ ವಾರವೂ ಭರ್ಜರಿ ಪ್ರದರ್ಶನ ಕಾಣುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ:ಭಾರತ ಇಂದು ನಿರ್ಭೀತ ಮತ್ತು ನಿರ್ಣಾಯಕ, ಸದೃಢ ಸರ್ಕಾರ ಹೊಂದಿದೆ: ರಾಷ್ಟ್ರಪತಿ ಮುರ್ಮು

ಏಕತಾನತೆಗೆ ಶರಣಾಗದೆ ವಿಭಿನ್ನತೆಗೆ ಒತ್ತು ನೀಡಿ ರಚಿಸಿದ ಅದ್ಭುತವಾದ ಕಾಮಿಡಿ ಹಾರರ್, ತ್ರಿಲ್ಲರ್ ಸಸ್ಪೆನ್ಸ್ ಚಿತ್ರ ಐಷಾರಾಮಿ ಜೀವನ ನಡೆಸಲು, ಸುಲಭವಾಗಿ ಧನ ಸಂಪಾದಿಸಲು ಅಡ್ಡದಾರಿ ಹಿಡಿದ 5 ಜನ ಒಂದು ಸಂದೇಶದ ಮುಖೇನ ಪುರಾತನವಾದ ಪಾಳು ಬಿದ್ದ ಮನೆಯಲ್ಲಿ ಬಂಧಿಗಳಾಗುತ್ತಾರೆ.

ಪಾಳು ಬಿದ್ದ ಮನೆಯಲ್ಲಿ ನಡೆಯುವ ಅಚಾತುರ್ಯಗಳು ವಿಚಿತ್ರವಾದ ದೃಷ್ಟಾಂತಗಳಿಂದ ಬೇಸತ್ತು ಅವರು ಮಂತ್ರವಾದಿಯನ್ನು ಕರೆದು ಇದರ ಸೂಕ್ಷ್ಮತೆ ಹಾಗೂ ನಿಜ ವಿಚಾರ ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ.

ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು? ಅಲ್ಲಿ ಏನಾಗಿರಬಹುದು? ಎಂಬ ವಿಶಿಷ್ಟವಾದ ಕಥಾನಕ ಹೊಂದಿರುವ ತುಳುವಿನಲ್ಲಿ ಕಾಮಿಡಿಯೊಂದಿಗೆ ಇತರ ವಿಚಾರಗಳನ್ನು ಮಿಶ್ರಗೊಳಿಸಿ ಎಲ್ಲಾ ವಯೋಮಾನದವರನ್ನು, ವಿವಿಧ ಸ್ಥರದ ಪ್ರೇಕ್ಷಕರನ್ನು ಸೆಳೆಯುವ ಹಾಗೂ ಜನರಿಗೆ,ರಂಜನೆಯೊಂದಿಗೆ ಸಂದೇಶ ನೀತಿ ಪ್ರೀತಿ, ಬಾಂದವ್ಯ, ಸತ್ಯಾಸತ್ಯತೆ, ಮೋಸ, ವಂಚನೆ, ಅಸಹಾಯಕತೆಯ ಎಡಗೆ ಬೆಳಕು ಚೆಲ್ಲಿ ಉಡುಪಿಯ 150 ವರ್ಷಗಳ ಹಳೆಯ ಮನೆ ಹಾಗೂ ಸುತ್ತಮುತ್ತಲು, ಚಿಕ್ಕಮಗಳೂರು, ಕುದುರೆಮುಖ ದಂತಹ ಸುಂದರವಾದ ಪರಿಸರದಲ್ಲಿ ಚಿತ್ರೀಕರಿಸಲಾಗಿದೆ.

ಶಕಲಕ ಸಿನಿಮಾವನ್ನು ಚಿತ್ರಪ್ರೇಮಿಗಳು ವೀಕ್ಷಿಸಿ ನಮ್ಮ ತಂಡವನ್ನು ಬೆಂಬಲಿಸಿ ಹಾಗೂ ಚರ್ಮ ಮತ್ತು ಅಂಗಾಂಗ ದಾನದಂತಹ ಮಹತ್ ಕಾರ್ಯದಲ್ಲಿ ಕೈಜೋಡಿಸಿ ಜೀವನ ಸಾರ್ಥಕಗೊಳಿಸಿ ಎಂದು ನಿರ್ಮಾಪಕ ನಿತ್ಯಾನಂದ ನರಸಿಂಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

MUMBAI WPL

ಫೈನಲ್‌ಗೆ ನೆಗೆದ ಮುಂಬೈ ಇಂಡಿಯನ್ಸ್‌: ಐಸಿ ವೋಂಗ್‌ ಹ್ಯಾಟ್ರಿಕ್‌

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malegaala Bantu Saniha song from pranayam movie

‘ಪ್ರಣಯಂ’ ಹಾಡು ಬಂತು; ಸೋನು ನಿಗಂ ಕಂಠಸಿರಿಯಲ್ಲಿ ‘ಮಳೆಗಾಲ ಬಂತು ಸನಿಹ’

Prajwal devraj’s veeram movie trailer

‘ವೀರಂ’ ಟ್ರೇಲರ್‌ನಲ್ಲಿ ಪ್ರಜ್ವಲ್‌ ದೇವರಾಜ್ ಅಬ್ಬರ

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

sanjana das

ಜೋಗಪ್ಪನ ಅರಮನೆಯಲ್ಲಿ ಸಂಜನಾ ದಾಸ್‌

ಸತ್ಯವತಿಯಾದ ಶಿಲ್ಪಾ ಶೆಟ್ಟಿ: ಧ್ರುವ ಸರ್ಜಾ ‘ಕೆ.ಡಿ’ಗೆ ಜತೆಯಾದ ಕರಾವಳಿ ಕುವರಿ

ಸತ್ಯವತಿಯಾದ ಶಿಲ್ಪಾ ಶೆಟ್ಟಿ: ಧ್ರುವ ಸರ್ಜಾ ‘ಕೆ.ಡಿ’ಗೆ ಜತೆಯಾದ ಕರಾವಳಿ ಕುವರಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

pv sindhu

ಸ್ವಿಸ್‌ ಬ್ಯಾಡ್ಮಿಂಟನ್‌: ಸಿಂಧು ಆಘಾತಕಾರಿ ನಿರ್ಗಮನ

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.