ತುಳು ಸಿನಿಮಾ “ಶಕಲಕ ಬೂಂ ಬೂಂ” ಎರಡನೇ ವಾರವೂ ಭರ್ಜರಿ ಪ್ರದರ್ಶನ

ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು?

Team Udayavani, Jan 31, 2023, 1:27 PM IST

ತುಳು ಸಿನಿಮಾ “ಶಕಲಕ ಬೂಂ ಬೂಂ” ಎರಡನೇ ವಾರವೂ ಭರ್ಜರಿ ಪ್ರದರ್ಶನ

ಮಂಗಳೂರು: ತುಳು ಚಿತ್ರರಂಗದಲ್ಲಿ ವಿಭಿನ್ನವಾದ ಕಥಾ ಹಂದರದೊಂದಿಗೆ ಮೂಡಿ ಬಂದು ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ “ಶಕಲಕ ಬೂಂ ಬೂಂ” ಸಿನಿಮಾ ಎರಡನೇ ವಾರವೂ ಭರ್ಜರಿ ಪ್ರದರ್ಶನ ಕಾಣುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ:ಭಾರತ ಇಂದು ನಿರ್ಭೀತ ಮತ್ತು ನಿರ್ಣಾಯಕ, ಸದೃಢ ಸರ್ಕಾರ ಹೊಂದಿದೆ: ರಾಷ್ಟ್ರಪತಿ ಮುರ್ಮು

ಏಕತಾನತೆಗೆ ಶರಣಾಗದೆ ವಿಭಿನ್ನತೆಗೆ ಒತ್ತು ನೀಡಿ ರಚಿಸಿದ ಅದ್ಭುತವಾದ ಕಾಮಿಡಿ ಹಾರರ್, ತ್ರಿಲ್ಲರ್ ಸಸ್ಪೆನ್ಸ್ ಚಿತ್ರ ಐಷಾರಾಮಿ ಜೀವನ ನಡೆಸಲು, ಸುಲಭವಾಗಿ ಧನ ಸಂಪಾದಿಸಲು ಅಡ್ಡದಾರಿ ಹಿಡಿದ 5 ಜನ ಒಂದು ಸಂದೇಶದ ಮುಖೇನ ಪುರಾತನವಾದ ಪಾಳು ಬಿದ್ದ ಮನೆಯಲ್ಲಿ ಬಂಧಿಗಳಾಗುತ್ತಾರೆ.

ಪಾಳು ಬಿದ್ದ ಮನೆಯಲ್ಲಿ ನಡೆಯುವ ಅಚಾತುರ್ಯಗಳು ವಿಚಿತ್ರವಾದ ದೃಷ್ಟಾಂತಗಳಿಂದ ಬೇಸತ್ತು ಅವರು ಮಂತ್ರವಾದಿಯನ್ನು ಕರೆದು ಇದರ ಸೂಕ್ಷ್ಮತೆ ಹಾಗೂ ನಿಜ ವಿಚಾರ ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ.

ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು? ಅಲ್ಲಿ ಏನಾಗಿರಬಹುದು? ಎಂಬ ವಿಶಿಷ್ಟವಾದ ಕಥಾನಕ ಹೊಂದಿರುವ ತುಳುವಿನಲ್ಲಿ ಕಾಮಿಡಿಯೊಂದಿಗೆ ಇತರ ವಿಚಾರಗಳನ್ನು ಮಿಶ್ರಗೊಳಿಸಿ ಎಲ್ಲಾ ವಯೋಮಾನದವರನ್ನು, ವಿವಿಧ ಸ್ಥರದ ಪ್ರೇಕ್ಷಕರನ್ನು ಸೆಳೆಯುವ ಹಾಗೂ ಜನರಿಗೆ,ರಂಜನೆಯೊಂದಿಗೆ ಸಂದೇಶ ನೀತಿ ಪ್ರೀತಿ, ಬಾಂದವ್ಯ, ಸತ್ಯಾಸತ್ಯತೆ, ಮೋಸ, ವಂಚನೆ, ಅಸಹಾಯಕತೆಯ ಎಡಗೆ ಬೆಳಕು ಚೆಲ್ಲಿ ಉಡುಪಿಯ 150 ವರ್ಷಗಳ ಹಳೆಯ ಮನೆ ಹಾಗೂ ಸುತ್ತಮುತ್ತಲು, ಚಿಕ್ಕಮಗಳೂರು, ಕುದುರೆಮುಖ ದಂತಹ ಸುಂದರವಾದ ಪರಿಸರದಲ್ಲಿ ಚಿತ್ರೀಕರಿಸಲಾಗಿದೆ.

ಶಕಲಕ ಸಿನಿಮಾವನ್ನು ಚಿತ್ರಪ್ರೇಮಿಗಳು ವೀಕ್ಷಿಸಿ ನಮ್ಮ ತಂಡವನ್ನು ಬೆಂಬಲಿಸಿ ಹಾಗೂ ಚರ್ಮ ಮತ್ತು ಅಂಗಾಂಗ ದಾನದಂತಹ ಮಹತ್ ಕಾರ್ಯದಲ್ಲಿ ಕೈಜೋಡಿಸಿ ಜೀವನ ಸಾರ್ಥಕಗೊಳಿಸಿ ಎಂದು ನಿರ್ಮಾಪಕ ನಿತ್ಯಾನಂದ ನರಸಿಂಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.