ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಸಿಎಂ ಬೊಮ್ಮಾಯಿ


Team Udayavani, Dec 9, 2021, 7:58 PM IST

ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು : ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಜನವರಿ 14, 15 ರ ಹರಜಾತ್ರೆ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹರಿಹರದ ಪಂಚಮಸಾಲಿ ಗುರುಪೀಠದ ಆಶ್ರಯದಲ್ಲಿ ನಡೆಯಲಿರುವ ಹರಜಾತ್ರೆಯ ಲೋಗೋ, ಧ್ವನಿಸುರುಳಿ, ಟಿ ಶರ್ಟ್ ನ್ನು ಬಿಡುಗಡೆ ಮಾಡಿ ಮಾತನಾಡಿದರು.

ಹರ ಎಂದರೆ ಶಕ್ತಿ :
ಹರ ಎಂದರೆ ಆಧ್ಯಾತ್ಮಕವಾಗಿ ಶಕ್ತಿ, ಲೌಕಿಕವಾಗಿ ‘ಬಗೆಹರಿಸುವುದು’ ಎಂದರ್ಥ. ಜಗತ್ತಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತಹ ಶ್ರೇಷ್ಠ ದೇವತೆ ಹರ. ಹರನನ್ನು ನಂಬುವವರು ತಮ್ಮ ಬದುಕಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಪಂಚಮಸಾಲಿ ಸಮಾಜಕ್ಕೆ ದೊಡ್ಡ ಇತಿಹಾಸವಿದೆ. ಒಕ್ಕಲುತನವನ್ನು ನಂಬಿದವರು 21ನೇ ಶತಮಾನದಲ್ಲಿ ಬದಲಾವಣೆ ಆಗಬೇಕು. ಅತಿ ಹೆಚ್ಚು ವಿದ್ಯಾವಂತರಿರುವ, ಎಲ್ಲ ರಂಗದಲ್ಲಿಯೂ ಪರಿಣಿತರಿರುವ ಸಮಾಜವಾಗಿ ಹೊರಹೊಮ್ಮಬೇಕಾಗಿರುವ ಆಧುನಿಕ ಸಮಯದ ಬೇಡಿಕೆಯಾಗಿದೆ. ಈ ದಿಸೆಯಲ್ಲಿ ಶ್ರೀಗಳು ಹೊಸ ದಿಕ್ಕನ್ನು ತೋರಿಸಿದ್ದಾರೆ. ಪೀಠಕ್ಕೆ ಬಂದ ಕೆಲವೇ ದಿನಗಳಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ಸ್ಥಳಕ್ಕೆ ಪಾದಯಾತ್ರೆ ಮಾಡುವ ಮೂಲಕ ತಮ್ಮ ಬದ್ಧತೆಯನ್ನು , ಕರ್ತವ್ಯನಿಷ್ಠೆಯನ್ನು ಇಡೀ ಸಮಾಜಕ್ಕೆ ತೋರಿಸಿದ್ದಾರೆ. ಕೇವಲ ಒಬ್ಬ ವ್ಯಕ್ತಿ ಮಾತ್ರವಲ್ಲ, ಇಡೀ ಸಮಾಜ, ಸಮುದಾಯ, ನಾಡಿನ ಜನ ಉತ್ತಮ ರೀತಿಯಲ್ಲಿ ಬದುಕು ನಡೆಸುವ ಕಲ್ಪನೆಯೊಂದಿಗೆ ಶ್ರೀಗಳು ದುಡಿಯುತ್ತಿದ್ದಾರೆ. ಪರಮಪೂಜ್ಯರ ನೇತೃತ್ವದಲ್ಲಿ ಹರಜಾತ್ರೆ ದೊಡ್ಡಮಟ್ಟದಲ್ಲಿ ನಡೆಯುತ್ತಾ ಬಂದಿದೆ ಎಂದರು.

ಇದನ್ನೂ ಓದಿ : ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಹರಜಾತ್ರೆಯ ಮೂಲಕ ನಾಡು, ಸಂಸ್ಕೃತಿಯ ಬೆಳವಣಿಗೆ :
ನಾಗರಿಕತೆ ಬೆಳೆಯುತ್ತದೆ. ಆದರೆ ಸಂಸ್ಕೃತಿಯನ್ನು ಬೆಳೆಸಬೇಕಾಗುತ್ತದೆ. ಹರಜಾತ್ರೆಯ ಮೂಲಕ ನಾಡು, ಸಂಸ್ಕೃತಿಯನ್ನು ಬೆಳೆಸುವ ಗುರಿ ಪೂಜ್ಯರು ಹೊಂದಿದ್ದಾರೆ. ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹರಜಾತ್ರೆಯಲ್ಲಿ ಯುವಜನರಿಗೆ ಎನ್‍ಇಪಿ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಶಿಕ್ಷಣ ಮತ್ತು ಕೌಶಲ್ಯ ಸಿಕ್ಕ ನಂತರ ಉದ್ಯೋಗ ಮತ್ತು ಉದ್ಯಮ ಸೃಜನೆಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ :
ಸಮಾಜವನ್ನು ಕಟ್ಟುವ ಜೊತೆಗೆ ಸಮಾಜಕ್ಕೆ ನ್ಯಾಯವನ್ನು ಒದಗಿಸುವ ವಿಚಾರದಲ್ಲಿ ಬಹಳ ಸ್ಪಷ್ಠತೆಯಿಂದ ಮುನ್ನೆಡಿದ್ದಾರೆ. ಸಮಾಜವನ್ನು 2 ಎ ಮೀಸಲಾತಿ ನೀಡುವ ಬಗ್ಗೆ ಸೂಕ್ತ ಸಲಹೆ ಸಹಕಾರಗಳನ್ನು ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.