ವಾಹನ ಚಾಲಕರಿಗೆ ಹಣಕ್ಕಾಗಿ ಕಿರುಕುಳದ ಆರೋಪ : ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು
Team Udayavani, May 21, 2021, 11:08 PM IST
ವಿಜಯಪುರ: ನಗರದ ಅಥಣಿ ರಸ್ತೆಯಲ್ಲಿ ಸಂಚರಿಸುವ ಸರಕು ಸಾಗಣೆ ವಾಹನಗಳನ್ನು ಅನಗತ್ಯ ನಿಲ್ಲಿಸಿ, ಚಾಲಕರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪೊಲೀಸ್ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಹೈವೇ ಪ್ಯಾಟ್ರೋಲಿಂಗ್ ವಾಹನದಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎಸ್ಪಿ ಅನುಪಮ ಅಗರವಾಲ ಅಮಾನತು ಮಾಡಿದ್ದಾರೆ.
ಅಮಾನತು ಆದವರನ್ನು ತಿಕೋಟಾ ಪೊಲೀಸ್ ಠಾಣೆಯ ಎಎಸ್ಐ ಎಂ.ಎಸ್.ವಾಲಿಕಾರ ಹಾಗೂ ವಿಜಯಪುರ ಡಿಎಆರ್ ಘಟಕದ ಎ.ಎಸ್.ಐ ಯು.ಬಿ.ಚಿಗರೊಳ್ಳಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ :ಚಿತ್ರದುರ್ಗ ಜಿಲ್ಲೆಯಲ್ಲಿ 21 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ
ಈ ಇಬ್ಬರು ಅಧಿಕಾರಿಗಳು ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಪರಿಶೀಲನೆ ನಡೆಸಿದ ಪೊಲೀಸ್ ಇಲಾಖೆ, ಇಲಾಖಾ ವಿಚಾರಣೆ ಬಾಕಿ ಇರಿಸಿ ಈ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಮಾನತು ಕ್ರಮಕೈಗೊಂಡಿದ್ದಾಗಿ ಎಸ್ಪಿ ಅಗರವಾಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ