ಕೊಡಗಿನ ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
Team Udayavani, Apr 25, 2022, 10:27 PM IST
ಸಕಲೇಶಪುರ: ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ಮೂಕನಮನೆಯಲ್ಲಿ ನಡೆದಿದೆ.
ತಾಲೂಕಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕುಮಾರ್ (38), ಕಿಶೋರ್ (34) ಮೃತಪಟ್ಟಿದ್ದು, ತಮ್ಮ ಇನ್ನಿಬ್ಬರು ಸ್ನೇಹಿತರ ಜತೆ ಜಲಪಾತದ ಸಮೀಪದ ಅರಣ್ಯದಲ್ಲಿ ಪಾರ್ಟಿ ಮಾಡಿ, ಈಜಲು ಹೋಗಿದ್ದರು.
ಇದನ್ನೂ ಓದಿ:ಹಾವೇರಿ : ಗೆಳೆಯರೊಂದಿಗೆ ನದಿಗೆ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
ಈ ಸಮಯದಲ್ಲಿ ನೀರಿನ ಆಳಕ್ಕೆ ಹೋಗಿ ಹೊರಬರಲಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ