Viral; ತಾಂತ್ರಿಕ ದೋಷ- ಐಶಾರಾಮಿ ಕಾರನ್ನು ಕತ್ತೆ ಮೂಲಕ ಶೋರೂಂಗೆ ಎಳೆದು ತಂದ ಮಾಲೀಕ
Team Udayavani, Apr 27, 2023, 10:55 AM IST
ರಾಜಸ್ಥಾನ್: ದುಬಾರಿ ಹಣ ಕೊಟ್ಟು ಖರೀದಿಸಿದ ಕಾರು ಒಂದು ತಿಂಗಳಲ್ಲಿಯೇ ಬಹಳಷ್ಟು ತಾಂತ್ರಿಕ ದೋಷ ಕಂಡು ಬಂದಿದ್ದವು. ಕಾರು ಮಾಲೀಕ ಶೋರೂಂನವರ ಬಳಿ ವಿಷಯ ತಿಳಿಸಿ ತಾಂತ್ರಿಕ ದೋಷ ಸರಿಪಡಿಸುವಂತೆ ತಿಳಿಸಿದ್ದ, ಆದರೆ ಶೋರೂಂನವರು ಸಮರ್ಪಕವಾಗಿ ಸ್ಪಂದಿಸದ ಕಾರಣ ಆಕ್ರೋಶಗೊಂಡು ಎರಡು ಕತ್ತೆಯನ್ನು ಬಳಸಿ ಕಾರನ್ನು ಶೋರೂಂಗೆ ಎಳೆದು ತಂದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಇದನ್ನೂ ಓದಿ:ಮುಧೋಳ್ ಹುಡ್ಗ ವಿಕ್ರಂ! : ಹೊರಬಿತ್ತು ಟೈಟಲ್ ಮತ್ತು ಫಸ್ಟ್ಲುಕ್
ರಾಜಸ್ಥಾನದ ರಣಬಿಸಿಲು ಹಾಗೂ ಸಂಚಾರ ದಟ್ಟಣೆಯ ನಡುವೆಯೇ ಎರಡು ಕತ್ತೆಗಳನ್ನು ಬಳಸಿ ಐಶಾರಾಮಿ ಕಾರನ್ನು ಶೋರೂಂಗೆ ಎಳೆದು ತರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವರದಿಯ ಪ್ರಕಾರ, ಕಾರು ಮಾಲೀಕನನ್ನು ಉದಯ್ ಪುರ್ ನಿವಾಸಿ ರಾಜ್ ಕುಮಾರ್ ಗಯಾರಿ ಎಂದು ಗುರುತಿಸಲಾಗಿದೆ. ಗಯಾರಿ ಮಂಗಳವಾರ ತನ್ನ ಐಶಾರಾಮಿ ಕಾರನ್ನು ಕತ್ತೆಯ ಮೂಲಕ ಡೋಲು ಬಾರಿಸುತ್ತಾ ಎಳೆದೊಯ್ದಿರುವುದಾಗಿ ವರದಿ ತಿಳಿಸಿದೆ.
Never mess with #indians#Udaipur: 18 lakh car broke down, the owner dragged it with donkeys and sent it back to the showroom,
Angry car owner called the showroom but they didn’t help. So, he used donkeys to pull his car. Watch why he did that.#hyundai #donkeypullcar #creta pic.twitter.com/OZMsMoFXyd
— Siraj Noorani (@sirajnoorani) April 26, 2023
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಇಂಟರ್ನೆಟ್ ಬಳಕೆದಾರರು, ಕಾರು ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಣಿಯನ್ನು ಉಪಯೋಗಿಸಿ ಕಾರನ್ನು ಎಳೆದೊಯ್ದಿರುವುದು ಅಮಾನವೀಯ ಘಟನೆ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ