ಉದಯವಾಣಿಗೆ ‘ಅಂತಾರಾಷ್ಟ್ರೀಯ ಯೋಗ ದಿನದ ಮಾಧ್ಯಮ ಪುರಸ್ಕಾರ’
Team Udayavani, Jan 7, 2020, 3:04 PM IST
ಹೊಸದಿಲ್ಲಿ: ಕರ್ನಾಟಕದ ಜನಪ್ರಿಯ ದೈನಿಕ ‘ಉದಯವಾಣಿ’ ಅಂತಾರಾಷ್ಟ್ರೀಯ ಯೋಗ ದಿನದ ಮಾಧ್ಯಮ ಪುರಸ್ಕಾರಕ್ಕೆ ಪಾತ್ರವಾಗಿದೆ. ಇಂದು ಹೊಸದಿಲ್ಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಭಾಗವಹಿಸಿ ಪ್ರಶಸ್ತಿ ವಿತರಿಸಿದರು.
2019ರ ಸಾಲಿನಲ್ಲಿ ಯೋಗದ ಮಹತ್ವದ ಕುರಿತು ಬೆಳಕು ಚೆಲ್ಲಿದ ಮಾಧ್ಯಮಗಳಿಗೆ ರಾಷ್ಟ್ರೀಯ ಪುರಸ್ಕಾರ ನೀಡಲಾಗಿದ್ದು, ಕನ್ನಡ ಪತ್ರಿಕೆಗಳ ವಿಭಾಗದಲ್ಲಿ ‘ಉದಯವಾಣಿ’ಗೆ ಪುರಸ್ಕಾರ ಲಭಿಸಿದೆ.
ಉದಯವಾಣಿ ಬೆಂಗಳೂರು ಆವೃತ್ತಿಯ ಸಂಪಾದಕ ಎ.ವಿ. ಬಾಲಕೃಷ್ಣ ಹೊಳ್ಳ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರಿಂದ ಪುರಸ್ಕಾರ ಸ್ವೀಕರಿಸಿದರು.
ಮುದ್ರಣ ಮಾಧ್ಯಮ ವಿಭಾಗದಲ್ಲಿ 11 ಪ್ರಶಸ್ತಿಗಳು, ಸುದ್ದಿ ವಾಹಿನಿ ವಿಭಾಗದಲ್ಲಿ ಎಂಟು ಪ್ರಶಸ್ತಿಗಳು ಮತ್ತು ರೇಡಿಯೋ ವಿಭಾಗದಲ್ಲಿ 11 ಪ್ರಶಸ್ತಿಗಳನ್ನು ಇಂದು ಕೊಡಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ