ಉಡುಪಿ: ಜೂನ್ 7ರಂದು ಸಿಟಿ ಬಸ್ ಸೇವೆ ಸ್ಥಗಿತ
ಜನ ಸಂಚಾರ ವಿರಳ ಹಿನ್ನೆಲೆ
Team Udayavani, Jun 6, 2020, 10:20 PM IST
ಸಾಂದರ್ಭಿಕ ಚಿತ್ರ
ಉಡುಪಿ: ನಗರದಲ್ಲಿ ಜನ ಸಂಚಾರ ವಿರಳ ಹಿನ್ನೆಲೆಯಲ್ಲಿ ಜೂನ್ 7 ರಂದು ಸಿಟಿಬಸ್ ಸಂಚಾರ ಸ್ಥಗಿತಕ್ಕೆ ಬಸ್ ಮಾಲಕರು ನಿರ್ಧರಿಸಿದ್ದಾರೆ.
ಕಳೆದ ಭಾನುವಾರವೂ ಸಿಟಿಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು, ಆದ್ದರಿಂದ ನಾಳೆ ( ಜೂನ್ 7 ರಂದು) ನಗರದಲ್ಲಿ ಸಂಚರಿಸುವ 23 ಬಸ್ಗಳು ರಸ್ತೆಗೆ ಇಳಿಯುದಿಲ್ಲ ಎಂದು ಬಸ್ ಮಾಲಕರ ಸಂಘದ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಸಿಟಿ ಬಸ್ ಶೇ.15 ರಷ್ಟು ಟಿಕೆಟ್ ದರ ಏರಿಸಿ ನಗರದಲ್ಲಿ ಸಂಚಾರ ಪ್ರಾರಂಭಿಸಿತ್ತು. ವಾರದ ಬೇರೆ ದಿನಗಳಲ್ಲೂ ಪ್ರಯಾಣಿಕರ ಸಂಚಾರ ವಿರಳವಾಗಿದೆ. ನಾಳೆ ಪೂರ್ಣ ಪ್ರಮಾಣದಲ್ಲಿ ಸಿಟಿ ಬಸ್ ಸಂಚಾರ ನಿಲ್ಲಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ