ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್
Team Udayavani, Aug 4, 2021, 2:40 PM IST
ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್ ಪ್ರೊಫೆಸರ್ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.
ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಎ. ಮೋಹನ್ ಬಾಬು ವಿ.(43) ಅವರಿಗೆ ಆ.3ರಂದು ಎಸ್ಬಿಐ ಮಣಿಪಾಲ ಶಾಖೆಯ ಕೆವೈಸಿ ಆಪ್ ಡೇಟ್ ಮಾಡುವಂತೆ ಅಪರಿಚಿತರು ಲಿಂಕ್ ಕಳುಹಿಸಿದ್ದಾರೆ.
ಈ ವೇಳೆ ಮೋಹನ್ ಬಾಬು ಅವರು ಲಿಂಕ್ ಕ್ಲಿಕ್ ಮಾಡಿದಾಗ ಕ್ರಮವಾಗಿ 20,000 ರೂ., 33,500 ರೂ., 33,500 ರೂ. ಮೊತ್ತವನ್ನು ಡ್ರಾ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಉಡುಪಿ : ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ 19 ಲ.ರೂ ವಂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ