ಉಡುಪಿ : ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ದಾಂಧಲೆ
Team Udayavani, Feb 9, 2023, 12:20 AM IST
ಉಡುಪಿ : ಇಂದಿರಾನಗರ, 76-ಬಡಗುಬೆಟ್ಟುನ ಸರಕಾರಿ ಮೆಟ್ರಿಕ್ ಅನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಇನ್ನೊಂದು ಸರಕಾರಿ ಹಾಸ್ಟೆಲ್ನ ವಿದ್ಯಾರ್ಥಿಗಳು ಅಕ್ರಮವಾಗಿ ನುಗ್ಗಿ ಹಲ್ಲೆ ಮಾಡಿದ ಘಟನೆ ನಡೆದಿದೆ.
ಶಿವಮೊಗ್ಗ ಸಿಗಂಧೂರಿನ ನಿವಾಸಿ ತೆಂಕನಿಡಿಯೂರು ಕಾಲೇಜಿನಲ್ಲಿ ಬಿಎ ಓದುತ್ತಿರುವ ಭರತ್ ಹಲ್ಲೆಗೊಳಗಾದ ವಿದ್ಯಾರ್ಥಿ. ಫೆ. 6ರಂದು ರಾತ್ರಿ 8ರಿಂದ 10 ಮಂದಿ ಹುಡುಗರ ತಂಡವು ಬಡಗುಬೆಟ್ಟಿನಲ್ಲಿರುವ ಹಾಸ್ಟೆಲ್ಗೆ ಬಂದಿದ್ದು, ಹಾಸ್ಟೆಲ್ ಕಾವಲುಗಾರರನ್ನು ದೂಡಿ ಹಾಸ್ಟೆಲ್ ಒಳಗೆ ಅಕ್ರಮ ಪ್ರವೇಶ ಮಾಡಿ, ವರಾಂಡದಲ್ಲಿ ಓದುತ್ತಿದ್ದ ಭರತ್ನನ್ನು ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಕೀಳು ಜಾತಿಯವನೆಂದು ಜಾತಿ ನಿಂದನೆ ಮಾಡಿ, ಜೀವ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಸ್ಟಾರ್ಟ್ಅಪ್ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ