ಉಡುಪಿ: ಅಂಧ ವೃದ್ಧನ ರಕ್ಷಣೆ… ವಾರಸುದಾರರ ಪತ್ತೆಗೆ ಮನವಿ
Team Udayavani, Feb 20, 2023, 7:02 AM IST
ಉಡುಪಿ: ಉಡುಪಿ ನಗರ ವ್ಯಾಪ್ತಿಯ ರಾ.ಹೆ. ಮಧ್ಯಭಾಗದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಚಡಪಡಿಸುತ್ತಿದ್ದ ಅಂಧ ವೃದ್ಧನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ನೆರವಿನಿಂದ ರಕ್ಷಿಸಿ ಹೊಸಬೆಳಕು ಆಶ್ರಮಕ್ಕೆ ರವಿವಾರ ದಾಖಲಿಸಿದ್ದಾರೆ.
ವೃದ್ಧರನ್ನು ಸ್ಥಳೀಯ ನಿವಾಸಿ ವೆಂಕಟೇಶ ಪೈ (65) ಎಂದು ಗುರುತಿಸಲಾಗಿದೆ. ಸಂಬಂಧಿಕರಿದ್ದರೆ ಹೊಸಬೆಳಕು ಆಶ್ರಮ (9620417570) ವನ್ನು ಸಂಪರ್ಕಿಸಬಹುದು.
ರಕ್ಷಣಾ ಕಾರ್ಯಾಚರಣೆಯಲ್ಲಿ ರಾಕೇಶ್, ಉದಯ ಸನಿಲ್, ಜಾಕೀರ್ ಹಾಗೂ ಸಮಾಜ ಸೇವಕ ಉದ್ಯಾವರ ರಾಮದಾಸ ಪಾಲನ್ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ