ಉಡುಪಿ ಲಾಕ್‌ಡೌನ್‌ ಮುಕ್ತನಗರಕ್ಕೆ ಮತ್ತೆ ಜನಜೀವನ ಕಳೆ


Team Udayavani, Jul 5, 2021, 7:22 PM IST

ಉಡುಪಿ ಲಾಕ್‌ಡೌನ್‌ ಮುಕ್ತನಗರಕ್ಕೆ ಮತ್ತೆ ಜನಜೀವನ ಕಳೆ

ಉಡುಪಿ: ಉಡುಪಿ ಜಿಲ್ಲೆ ಲಾಕ್‌ಡೌನ್‌ನಿಂದ ಮುಕ್ತವಾಗುತ್ತಿದ್ದಂತೆ ಜನರು ಓಡಾಟವೂ ಹೆಚ್ಚಳವಾಗಿದೆ. ನಗರದಲ್ಲಿ ಟ್ರಾಫಿಕ್‌ ದಟ್ಟನೆ ಆಗುವ ಮೂಲಕ ಉಡುಪಿ ಮತ್ತೆ ಸಹಜಸ್ಥಿತಿಗೆ ಮರಳಿದೆ.

ಬಹುದಿನಗಳಿಂದ ಮುಚ್ಚಿದ್ದ ಮಾಲ್‌ಗ‌ಳೂ ಸೋಮವಾರದಿಂದ ಗ್ರಾಹಕರಿಗೆ ಸೇವೆ ನೀಡಿದವು. ಬಟ್ಟೆ ಮಳಿಗೆ, ಚಪ್ಪಲಿ, ಜುವೆಲರಿ ಶಾಪ್‌ಗ್ಳು, ಗ್ಯಾರೇಜುಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿತ್ತು.

ಮತ್ತೆ ಟ್ರಾಫಿಕ್‌ ದಟ್ಟನೆ
ಉಡುಪಿ ನಗರದಾದ್ಯಂತ ಲಾಕ್‌ಡೌನ್‌ ಸಡಿಲಗೊಳ್ಳುತ್ತಿದ್ದಂತೆ ಟ್ರಾಫಿಕ್‌ ದಟ್ಟನೆ ಕಂಡುಬಂತು. ರಸ್ತೆಯ ಎರಡೂ ಬದಿಗಳಲ್ಲಿಯೂ ವಾಹನಗಳನ್ನು ನಿಲುಗಡೆ ಮಾಡುವ ಪ್ರಮೇಯ ಈ ಹಿಂದಿನಂತೆಯೇ ಮುಂದುವರಿಯಿತು.
ಕ್ರೀಡಾಂಗಣದಲ್ಲಿ ಕ್ರೀಡಾಪುಟುಗಳ ಅಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮದುವೆ ಸಮಾರಂಭಕ್ಕೆ ಅನುಮತಿ ಕಡ್ಡಾಯ
ಮದುವೆ ಹಾಗೂ ಕೌಟುಂಬಿಕ ಶುಭ ಸಮಾರಂಭಗಳಿಗೆ ಷರತ್ತಿಗೊಳಪಟ್ಟು 100 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ. ಸಮಾರಂಭಗಳನ್ನು ನಡೆಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್‌ಗೆ ಸಲ್ಲಿಸಬೇಕಾಗುತ್ತದೆ.

ಕಾರ್ಯಸ್ಥಗಿಸಿದ್ದ ಚಟುವಟಿಕೆಗಳು
ಚಿತ್ರಮಂದಿರಗಳು, ಸಿನೆಮಾ ಹಾಲ್‌ಗ‌ಳು, ಪಬ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಟುಟೋರಿಯಲ್ಸ್‌, ಕಾಲೇಜುಗಳು ಮುಚ್ಚಿದ್ದವು. ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಹೇರಲಾಗಿತ್ತು.

ಇದನ್ನೂ ಓದಿ : ನೋಡುವ‌ ದೃಷ್ಠಿಯಂತೆ ಆನೆ ಕಾಣುತ್ತದೆ : ಯೋಗೇಶ್ವರ್, ಯತ್ನಾಳ್ ವಿರುದ್ಧ ನಿರಾಣಿ ಗುಡುಗು

ನಿಯಮಾವಳಿ ಮರೆತ ಜನರು
ಅನ್‌ಲಾಕ್‌ನ ಮೊದಲ ದಿನವೇ ಹೆಚ್ಚಿನ ಮಂದಿ ಕೊರೊನಾ ನಿಯಮಾವಳಿಗಳನ್ನು ಮರೆತಿರುವುದು ಎದ್ದು ಕಂಡಿತು. ಹೆಚ್ಚಿನ ಮಂದಿ ಮಾಸ್ಕ್ ಧರಿಸುವ ಗೋಜಿಗೂ ಹೋಗಲಿಲ್ಲಿ. ಜನರ ಓಡಾಟ ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತಷ್ಟು ಜಾಗರೂಕರಾಗಿ ನಿಯಮಾವಳಿ ಪಾಲಿಸಿದರಷ್ಟೇ ಸೋಂಕು ನಿಯಂತ್ರಣಗೊಂಡು ಮತ್ತೆ ಲಾಕ್‌ಡೌನ್‌ ತಪ್ಪಿಸಲು ಸಾಧ್ಯವಿದೆ.

ಬಸ್ಸುಗಳ ಸಂಖ್ಯೆ ಹೆಚ್ಚಳ
ಉಡುಪಿ ನಗರದಲ್ಲಿ ಖಾಸಗಿ ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸಿದವು. ಪ್ರಯಾಣಿಕರ ಸಂಖ್ಯೆಯೂ ಅಧಿಕವಾಗಿತ್ತು. ಸೋಮವಾರದಿಂದ ಶೇ.40ರಷ್ಟು ಬಸ್ಸುಗಳು ಓಡಾಟ ಮಾಡಿದವು. ಬಸ್ಸುಗಳಲ್ಲಿಯೂ ಶೇ.100ರಷ್ಟು ಪ್ರಯಾಣಿಕರನ್ನು ತುಂಬಲು ಅವಕಾಶ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.