ಉಡುಪಿ ಜಿಲ್ಲಾ ಪಂಚಾಯತ್ ನೂತನ ಸಿಇಓ ಆಗಿ ಡಾ। ನವೀನ್ ಭಟ್ ಅಧಿಕಾರ ಸ್ವೀಕಾರ
Team Udayavani, Oct 5, 2020, 4:51 PM IST
ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಗಿ ಎಲ್ಲೂರು ಮೂಲದ ಡಾ| ನವೀನ್ ಭಟ್ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲೆಯ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರೀತಿ ಗೆಲ್ಹೋಟ್ ಅವರು ಹೂ ಗುಚ್ಛವನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.
ಡಾ। ನವೀನ್ ಭಟ್ ಹಿನ್ನೆಲೆ :
2017ರ ಐಎಎಸ್ ಬ್ಯಾಚ್ನವರಾದ ಡಾ| ಭಟ್ ಅವರು ಐಎಎಸ್ ಪರೀಕ್ಷೆಯಲ್ಲಿ 37ನೇ ರ್ಯಾಂಕ್ (ಕರ್ನಾಟಕಕ್ಕೆ 3ನೇ ಸ್ಥಾನ) ಗಳಿಸಿದ್ದರು. ಹಾಸನದ ಉಪ ವಿಭಾಗಾಧಿಕಾರಿ ಆಗಿದ್ದರು. ಈಗ ಮೊದಲ ಬಾರಿಗೆ ಜಿ.ಪಂ. ಸಿಇಒ ಆಗಿ ಪದೋನ್ನತಿಯ ವರ್ಗಾವಣೆ ಪಡೆದಿದ್ದಾರೆ.
ಅವರು ಮೂಡುಬಿದಿರೆ, ಮೊಡಂ ಕಾಪು ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಅಳಿಕೆಯಲ್ಲಿ ಪಿಯುಸಿ, ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದರು. ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ರ್ಯಾಂಕ್, ವೈದ್ಯಕೀಯದಲ್ಲಿ 26ನೇ ರ್ಯಾಂಕ್ ಗಳಿಸಿದ ಪ್ರತಿಭಾವಂತರು.
ಇದನ್ನೂ ಓದಿ:ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯಾ? ನಳಿನ್ ಕಟೀಲ್ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ