ನ್ಯಾಟೋ ವಿರುದ್ಧ ಸಿಟ್ಟು: ವೊಲೋಡಿಮಿರ್‌ ಝೆಲೆನ್ಸ್ಕಿ


Team Udayavani, Mar 9, 2022, 7:45 AM IST

ನ್ಯಾಟೋ ವಿರುದ್ಧ ಸಿಟ್ಟು: ವೊಲೋಡಿಮಿರ್‌ ಝೆಲೆನ್ಸ್ಕಿ

ನ್ಯಾಟೋ ರಾಷ್ಟ್ರಗಳನ್ನು ನಂಬಿ ಕೆಟ್ಟರೇ ಉಕ್ರೇನ್‌ ಅಧ್ಯಕ್ಷ ವೊಲೋಡಿಮಿರ್‌ ಝೆಲೆನ್ಸ್ಕಿ? ಹೊಸತಾಗಿ ಬಿಡುಗಡೆ ಮಾಡಿರುವ ವೀಡಿಯೋ ಸಂದೇಶದಲ್ಲಿ ಅವರ ಮಾತುಗಳನ್ನು ಕೇಳಿದರೆ ಹೀಗೆ ಅನ್ನಿಸದೆ ಇರದು “ಪಾಶ್ಚಾತ್ಯ ರಾಷ್ಟ್ರಗಳು ನಮಗೆ ನೆರವು ನೀಡುವುದಾಗಿ ವಾಗ್ಧಾನ ನೀಡಿದ್ದವು. ಆದರೆ ಅವು ನಮ್ಮ ನಗರಗಳನ್ನು ರಕ್ಷಿಸಲು ಸಹಕರಿಸದೆ ಸುಮ್ಮನೆ ಕುಳಿತಿವೆ. ಇದರಿಂದ ರಷ್ಯಾ ನಮ್ಮ ನಗರಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ’ ಎಂದು ಝೆಲೆನ್ಸ್ಕಿ ಅಸಮಾಧಾನ ಹೊರಹಾಕಿದ್ದಾರೆ.

ಇದರ ಜತೆಗೆ ಉಕ್ರೇನ್‌ನಿಂದ ನಾನೆಲ್ಲಿಗೂ ಓಡಿ ಹೋಗಿಲ್ಲ. ನಾನು ಯಾರಿಗೂ ಹೆದರುವುದೂ ಇಲ್ಲ ಎಂದಿದ್ದಾರೆ. ಜತೆಗೆ ಅವರು ಇರುವ ಸ್ಥಳದ ವಿವರವನ್ನೂ ಪ್ರಕಟಿಸಿದ್ದಾರೆ.

“ನಾನು ಉಕ್ರೇನ್‌ ರಾಜಧಾನಿ ಕೀವ್‌ನ ಬಂಕೋವಾ ರಸ್ತೆಯಲ್ಲೇ ವಾಸವಿದ್ದೇನೆ. ಈಗ ನಮ್ಮಲ್ಲಿ ಪ್ರತೀ ದಿನ, ಪ್ರತೀ ರಾತ್ರಿಯೂ ಸೋಮವಾರವೇ. ನನ್ನ ತಂಡ ನನ್ನೊಂದಿಗಿದೆ. ವೈದ್ಯರು, ರಕ್ಷಕರು, ಸಾರಿಗೆ ಸಿಬಂದಿ, ಪತ್ರಕರ್ತರು ಹೀಗೆ ಎಲ್ಲರೂ ಯುದ್ಧದಲ್ಲಿದ್ದೇವೆ. ಈ ಯುದ್ಧವನ್ನು ಗೆದ್ದೇ ಗೆಲ್ಲುತ್ತೇವೆ. ಶತ್ರುಗಳಿಂದ ನಾಶವಾಗಿರುವ ನಗರಗಳನ್ನು ರಷ್ಯಾದ ನಗರಗಳಿಗಿಂತ ಚಂದವಾಗಿ ಮರುಸ್ಥಾಪಿಸುತ್ತೇವೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.