ಮೈಸೂರು ದಸರಾ ಪ್ರಯುಕ್ತ ಏಕೀಕೃತ ಟಿಕೆಟ್‌ ವ್ಯವಸ್ಥೆ ಜಾರಿ


Team Udayavani, Sep 18, 2022, 8:15 PM IST

19-mysore

ಮೈಸೂರು: ನಾಡಹಬ್ಬ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಏಕೀಕೃತ ಟಿಕೆಟ್‌ (ಕಾಂಬೋ ಟಿಕೆಟ್‌) ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಏಕೀಕೃತ ಟಿಕೆಟ್‌ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್‌ಎಸ್‌ ಬೃಂದಾವನಕ್ಕೆ ತೆರಳಬಹುದು. ಪ್ರವಾಸಿಗರು ಈ ಏಕೀಕೃತ ಟಿಕೆಟ್‌ ಪಡೆಯುವುದರಿಂದ ಈ 05 ಪ್ರವಾಸಿ ಸ್ಥಳಗಳಲ್ಲಿ ಟಿಕೆಟ್‌ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ.

ಈ ಟಿಕೆಟ್‌ ವ್ಯವಸ್ಥೆಯು ಸೆ.20ರಿಂದ ಆರಂಭಗೊಂಡು ಅ.05ರ ವರೆಗೆ ಚಾಲ್ತಿಯಲ್ಲಿರುತ್ತದೆ. ಒಂದು ಟಿಕೆಟ್‌ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ ಟಿಕೆಟ್‌ ದರವನ್ನು 250 ರೂ.ಗಳಿಗೆ ನಿಗದಿಪಡಿಸಲಾಗಿದೆ.

ಏಕೀಕೃತ ಟಿಕೆಟ್‌ನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಾರಾಟ ಮಾಡಲಾಗುತ್ತಿದ್ದು, ಕೆಎಸ್‌ಟಿಡಿಇ ಹೋಟೆಲ್‌ ಹಾಗೂ ಟ್ರಾವೆಲ್ಸ್‌ ವಿಭಾಗದಲ್ಲಿ,  ಕೆಎಸ್‌ಆರ್‌ಟಿಸಿ ಸಬ್‌ಅರ್ಬನ್‌ ಹಾಗೂ ನಗರ ಬಸ್‌ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 02ಕಡೆ, ಚಾಮುಂಡಿ ಬೆಟ್ಟ, ಮೃಗಾಲಯ, ಕೆ.ಆರ್‌ಎಸ್‌, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್‌ಗ‌ಳಲ್ಲಿ ಟಿಕೆಟ್‌ ಲಭ್ಯವಿರಲಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.