ಕಾಲ್ಗೆಜ್ಜೆಯಲ್ಲಿದೆ ಆರೋಗ್ಯದ ಗುಟ್ಟು

ಇದನ್ನು ಧರಿಸುವುದರಿಂದ ದೇಹದ ಉಷ್ಣಾಂಶವನ್ನು ಬೆಳ್ಳಿ ಹೀರಿಕೊಂಡು ದೇಹವನ್ನು ತಂಪಾಗಿರಿಸುತ್ತದೆ

Team Udayavani, Jan 30, 2021, 12:13 PM IST

ಕಾಲ್ಗೆಜ್ಜೆಯಲ್ಲಿದೆ ಆರೋಗ್ಯದ ಗುಟ್ಟು

ಕಾಲ್ಗೆಜ್ಜೆಗೂ ಸ್ತ್ರೀಯರಿಗೂ ಅವಿನಾಭಾವ ಸಂಬಂಧವಿದೆ. ನಿತ್ಯ ಬಳಕೆಗೆ ತೆಳುವಾದ ಕಾಲ್ಗೆಜ್ಜೆಯನ್ನು ಬಯಸುವ ಹೆಣ್ಣು ಮಕ್ಕಳು ಶಾಸ್ತ್ರ, ಸಂಪ್ರದಾಯಬದ್ಧ ಕಾರ್ಯಕ್ರಮಗಳಿಗೆ ದುಬಾರಿ ಅಭರಣಗಳೊಂದಿಗೆ ಭಾರವಾದ ಕಾಲ್ಗೆಜ್ಜೆಯನ್ನು ಧರಿಸಲು ಇಷ್ಟಪಡುತ್ತಾರೆ. ಇದು ಸೌಂದರ್ಯದ ಪ್ರತೀಕವೆಂದು ಭಾವಿಸಲಾಗಿದೆಯಾದರೂ ಇದರಲ್ಲಿ ಕೆಲವೊಂದು ಆರೋಗ್ಯದ ವಿಚಾರಗಳೂ ಅಡಗಿವೆ.

ಇದನ್ನೂ ಓದಿ:ನೀತಿ ಬೆನ್ನೇರಿದ ಭೀತಿ; ವಾಟ್ಸ್‌ ಆ್ಯಪ್‌ ಹೊಸ ಪಾಲಿಸಿ ಏನಂತಾರೆ ಭಾರತೀಯರು?

ಸಂಪ್ರದಾಯಸ್ಥ ಮನೆಯಲ್ಲಿ ಹೆಣ್ಣು ಮಕ್ಕಳು ಕಾಲ್ಗೆಜ್ಜೆ ಧರಿಸಲೇಬೇಕು ಎನ್ನುವ ನಿಯಮವಿದೆ. ಇತ್ತೀಚೆಗೆ ಕೆಲವರು ಫ್ಯಾಷನ್‌ ನೆಪದಲ್ಲಿ ಇದನ್ನು ತಿರಸ್ಕರಿಸುತ್ತಾರೆ ಆದರೂ ವಿಶೇಷ ಸಂದರ್ಭದಲ್ಲಿ ಹೆಚ್ಚಿನವರು ಕಾಲ್ಗೆಜ್ಜೆ ಧರಿಸಲು ಇಷ್ಟಪಡುತ್ತಾರೆ. ಅದರಲ್ಲೂ ಮದುವೆಯಾದ ಹೆಂಗಳೆಯರು ಕಾಲ್ಗೆಜ್ಜೆ ಧರಿಸಲೇಬೇಕು ಎನ್ನುತ್ತಾರೆ ಹಿರಿಯರು.

ಶಾಸ್ತ್ರ, ಸಂಪ್ರದಾಯದ ಪ್ರಕಾರ ಮನೆಯಲ್ಲಿ ಹೆಂಗಳೆಯರು ಕಾಲ್ಗೆಜ್ಜೆ ಧರಿಸಿ ಓಡಾಡುವುದರಿಂದ ಅಲ್ಲಿ ಲಕ್ಷ್ಮೀ ಅಂದರೆ ಸಿರಿಸಂಪತ್ತು ಸದಾ ನೆಲೆಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಆದರೆ ವೈಜ್ಞಾನಿಕವಾಗಿ ಹೆಂಗಳೆಯರು ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಅದರಿಂದ ಬರುವ ನಾದದಿಂದ ಸುತ್ತಮುತ್ತ ನಕರಾತ್ಮಕತೆ ದೂರವಾಗಿ ಸಕರಾತ್ಮಕ ಶಕ್ತಿ ತುಂಬಿಕೊಳ್ಳುತ್ತದೆ.

ಇನ್ನು ಬೆಳ್ಳಿ ಶುದ್ಧತೆಯ ಸಂಕೇತ. ಇದನ್ನು ಧರಿಸುವುದರಿಂದ ದೇಹದ ಉಷ್ಣಾಂಶವನ್ನು ಬೆಳ್ಳಿ ಹೀರಿಕೊಂಡು ದೇಹವನ್ನು ತಂಪಾಗಿರಿಸುತ್ತದೆ. ಜತೆಗೆ ವಿವಿಧ ಚರ್ಮದ ತೊಂದರೆಗಳನ್ನು ದೂರವಿಡುತ್ತದೆ. ಅಂದರೆ ಬಹುಬೇಗನೆ ಚರ್ಮ ಸುಕ್ಕುಗಟ್ಟುವುದನ್ನು ಬೆಳ್ಳಿ ತಡೆಯುತ್ತದೆ. ಜತೆಗೆ ಚರ್ಮದ ಕಾಂತಿಯನ್ನು ವೃದ್ಧಿಸುತ್ತದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.