28 ವರ್ಷದ ಸೊಸೆಯನ್ನೇ ಪ್ರೀತಿಸಿ ಮದುವೆಯಾದ 70 ವರ್ಷದ ಮಾವ.! ರಹಸ್ಯ ಮದುವೆಯ ಫೋಟೋ ವೈರಲ್


Team Udayavani, Jan 27, 2023, 3:46 PM IST

tdy-17

ಲಕ್ನೋ: 70 ವರ್ಷದ ವೃದ್ಧನೊಬ್ಬ ತನ್ನ ಸೊಸೆಯನ್ನೇ ಪ್ರೀತಿಸಿ ಮದುವೆಯಾಗಿರುವ ಘಟನೆ ಗೋರಖಪುರದ ಛಾಪಿಯಾ ಉಮಾರೋ ಗ್ರಾಮದಲ್ಲಿ ನಡೆದಿದೆ.

70 ವರ್ಷದ ವೃದ್ಧನೊಬ್ಬ ಕೈಲಾಶ್ ಯಾದವ್ ಬರ್ಹಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಚೌಕಿದಾರನಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 12 ವರ್ಷದ ಹಿಂದೆ ಕೈಲಾಶ್ ಯಾದವ್  ಅವರ ಪತ್ನಿ ಮೃತಪಟ್ಟಿದ್ದು, ಒಂಟಿಯಾಗಿ ಜೀವನವನ್ನು ನಡೆಸುತ್ತಿದ್ದರು.

ತನ್ನ ಮೂರನೇ ಮಗ ಪೂಜಾ(28) ಎನ್ನುವ ಯುವತಿಯನ್ನು ಮದುವೆಯಾಗಿದ್ದ. ವಿಧಿಯಾಟಕ್ಕೆ ಕೈಲಾಶ್‌ ಅವರ ಮೂರನೇ ಮಗ ಮೃತಪಟ್ಟಿದ್ದಾರೆ. ಇದಾದ ಬಳಿಕ ತನ್ನ ಸೊಸೆಯನ್ನು ಬೇರೆ ಮದುವೆ ಮಾಡಿಕೊಟ್ಟು ಕೈಲಾಶ್‌ ತಾವು ಒಬ್ಬರೇ ಮನೆಯಲ್ಲಿ ವಾಸಿಸುತ್ತಿದ್ದರು.

ಆದರೆ ಬೇರೆ ಮದುವೆಯಾದ ಕೆಲ ಸಮಯದ ಬಳಕ ಸೊಸೆ ಪೂಜಾಳಿಗೆ ಆ ಕುಟುಂಬ ಇಷ್ಟವಾಗದ ಕಾರಣಕ್ಕೆ, ಗಂಡನನ್ನು ಬಿಟ್ಟು ಮತ್ತೆ ಹಳೆ ಗಂಡನ ಮನೆಗೆ ಬಂದು ವಾಸಿಸಲು ಶುರು ಮಾಡುತ್ತಾರೆ. ಹೀಗೆ ದಿನಗಳು ಹೋಗುತ್ತಿದ್ದಂತೆ 70 ವರ್ಷದ ಕೈಲಾಶ್‌ ರಿಗೆ ತನ್ನ 28 ವರ್ಷದ ಸೊಸೆಯ ಮೇಲೆ ಪ್ರೀತಿ ಹುಟ್ಟುತ್ತದೆ.

ರಹಸ್ಯವಾಗಿಯೇ ಇದನ್ನು ಇಟ್ಟಿದ್ದ ಇಬ್ಬರು ಇತ್ತೀಚೆಗೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆಯ ಫೋಟೋಗಳು ವೈರಲ್‌ ಆಗಿದೆ.

ಸದ್ಯ ಇಬ್ಬರು ಒಪ್ಪಿಕೊಂಡು ಮದುವೆಯಾಗಿರುವ ಕಾರಣ ಈ ಬಗ್ಗೆ ಯಾವ ದೂರು ದಾಖಲಾಗಿಲ್ಲ.

 

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Risk; ಮೊಸಳೆ ಹಿಡಿದು ತಂದು ಮಕ್ಕಳೊಂದಿಗೆ ಈಜಲು ಬಿಟ್ಟ!

1-eqwqe

Theft; ಹುಂಡಿ ಹಣ ಕದಿಯುವ ಮುನ್ನ ದೇವರಿಗೆ ಕೈ ಮುಗಿದ!

ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್‌ ಮೇಲೆಯೇ ಸರ ಕಳ್ಳರ ದಾಳಿ

ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್‌ ಮೇಲೆಯೇ ಸರ ಕಳ್ಳರ ದಾಳಿ

CCTV: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

Viral Video: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

1-asdsad

IPS ಅಧಿಕಾರಿಗೆ ಢಿಕ್ಕಿಯಾದ ಸಚಿವರ ಬೆಂಗಾವಲು ವಾಹನ; ವಿಡಿಯೋ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.