ವಿವಾಹ ಮಂಟಪದಲ್ಲೇ ವರನ ತಲೆಯಿಂದ ಕಳಚಿ ಬಿದ್ದ ವಿಗ್, ವಿವಾಹ ಬೇಡವೆಂದ ವಧು!

ವಧುವಿನ ಮನವೊಲಿಸಲು ಪ್ರಯತ್ನಿಸಿದರು ಕೂಡಾ ಆಕೆ ತನ್ನ ನಿರ್ಧಾರವನ್ನು ಬದಲಿಸಲು ಒಪ್ಪಲಿಲ್ಲ

Team Udayavani, May 23, 2022, 6:27 PM IST

ವಿವಾಹ ಮಂಟಪದಲ್ಲೇ ವರನ ತಲೆಯಿಂದ ಕಳಚಿ ಬಿದ್ದ ವಿಗ್, ವಿವಾಹ ಬೇಡವೆಂದ ವಧು!

ಲಕ್ನೋ: ಆಯುಷ್ಮಾನ್ ಖುರಾನಾ ಅಭಿನಯಿಸಿರುವ “ಬಾಲಾ” ಹಾಗೂ ಒಂದು ಮೊಟ್ಟೆಯ ಕಥೆ ಸಿನಿಮಾದ ಘಟನೆಯನ್ನು ನೆನಪಿಸುವ ಘಟನೆಯೊಂದು ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ.

ಏನಿದು ಘಟನೆ:

ವಿವಾಹ ಸಂಭ್ರಮದಲ್ಲಿದ್ದ ವರ ತರಾತುರಿಯಲ್ಲಿ ಮಂಟಪದತ್ತ ಬರುತ್ತಿದ್ದ ವೇಳೆ ತಲೆಸುತ್ತು ಬಂದು ನೆಲದ ಮೇಲೆ ಬಿದ್ದು ಬಿಟ್ಟಿದ್ದ. ಈ ಸಂದರ್ಭದಲ್ಲಿ ವರನ ತಲೆಯಲ್ಲಿದ್ದ ವಿಗ್ ಕಳಚಿಬಿದ್ದ ಪರಿಣಾಮ, ಬೋಳು ತಲೆಯ ವಿಚಾರ ಬಹಿರಂಗವಾಗಿತ್ತು. ಮದುವೆ ಮಾತುಕತೆ ಸಂದರ್ಭದಲ್ಲಿ ವರ ವಧುವಿನ ಮನೆಯವರ ಬಳಿ ಬೋಳು ತಲೆಯ ವಿಚಾರವನ್ನು ಮುಚ್ಚಿಟ್ಟಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಕೆಡವಿದ ದೇವಾಲಯಗಳ ಪುನರ್ ನಿರ್ಮಾಣದಲ್ಲಿ ತಪ್ಪೇನಿದೆ : ಗೋವಾ ಸಿಎಂ ಸಾವಂತ್

ತನ್ನ ಭಾವಿ ಪತಿಯ ತಲೆ ಬೋಳು ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ವಧು ವಿವಾಹವಾಗಲು ನಿರಾಕರಿಸಿರುವ ಘಟನೆ ಉನ್ನಾವೋದಲ್ಲಿ ನಡೆದಿದೆ. ಕುಟುಂಬ ಸದಸ್ಯರು, ಸಂಬಂಧಿಕರು ವಧುವಿನ ಮನವೊಲಿಸಲು ಪ್ರಯತ್ನಿಸಿದರು ಕೂಡಾ ಆಕೆ ತನ್ನ ನಿರ್ಧಾರವನ್ನು ಬದಲಿಸಲು ಒಪ್ಪಲಿಲ್ಲ ಎಂದು ವರದಿ ವಿವರಿಸಿದೆ.

ಮದುವೆ ಮಂಟಪದಲ್ಲಿ ವಿವಾಹ ಮುರಿದು ಬೀಳುತ್ತಿದ್ದಂತೆಯೇ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆದರೂ ವಧು ಬೋಳು ತಲೆ ವರನನ್ನು ವಿವಾಹವಾಗಲು ನಿರಾಕರಿಸಿರುವುದಾಗಿ ವರದಿ ತಿಳಿಸಿದೆ.

ಇದಾದ ನಂತರ ಹಿರಿಯರ ಸಮ್ಮುಖದಲ್ಲಿ ಮಾತುಕತೆ ನಡೆದಿದ್ದು, ಮದುವೆಗೆ 5.66 ಲಕ್ಷ ರೂಪಾಯಿ ಖರ್ಚಾಗಿದ್ದು, ಅದನ್ನು ತಮಗೆ ವಾಪಸ್ ನೀಡಬೇಕೆಂದು ವಧುವಿನ ಕುಟುಂಬ ಸದಸ್ಯರು ಬೇಡಿಕೆ ಇಟ್ಟಿದ್ದರು. ಬಳಿಕ ವರನ ಕಡೆಯವರು ವಧುವಿನ ತಂದೆಗೆ ಹಣವನ್ನು ವಾಪಸ್ ನೀಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.