ತ್ರಿಬಲ್ ರೈಡ್ಗೆ ದಂಡ ಏಕೆ? ಓಂ ಪ್ರಕಾಶ್ ರಾಜ್ಭರ್
Team Udayavani, Feb 9, 2022, 10:15 PM IST
ಉತ್ತರ ಪ್ರದೇಶ: “ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬೈಕ್ನಲ್ಲಿ ಮೂವರು ಕುಳಿತು ಪ್ರಯಾಣಿಸಲು ಅವಕಾಶ ಮಾಡಿಕೊಡುತ್ತೇವೆ’ ಹೀಗೆಂದು ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್ಭರ್ ಹೇಳಿದ್ದಾರೆ.
“ಎಎನ್ಐ’ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ, ಅವರು “ರೈಲಿನ 70 ಸೀಟುಗಳಲ್ಲಿ 300 ಮಂದಿ ಪ್ರಯಾಣಿಸಲು ಸಾಧ್ಯವಿದೆ ಮತ್ತು ಅವರಿಗೆ ದಂಡ ವಿಧಿಸುವುದಿಲ್ಲ. ಹೀಗಿದ್ದರೆ, ಬೈಕ್ನಲ್ಲಿ ಮೂರು ಮಂದಿ ಕುಳಿತು ಪ್ರಯಾಣಿಸುತ್ತಿದ್ದರೆ ಏಕೆ ದಂಡ ವಿಧಿಸಬೇಕು?
ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಬೈಕ್ನಲ್ಲಿ ಮೂವರು ಕುಳಿತು ಪ್ರಯಾಣ ಮಾಡಲು ಅನುಮತಿ ನೀಡುತ್ತೇವೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಿಗದ ತುರ್ತು ಆರೋಗ್ಯ ವಾಹನ ; ಉಸಿರಾಟದ ಸಮಸ್ಯೆಯಿಂದ 45 ದಿನದ ಮಗು ಸಾವು
ಒಂದು ವೇಳೆ, ಈ ರೀತಿ ಮಾಡಲು ಅಸಾಧ್ಯವಾದರೆ, ಜೀಪ್ಗಳಲ್ಲಿ ಮತ್ತು ರೈಲುಗಳಲ್ಲಿ ಪ್ರಯಾಣಿಸುವವರಿಗೆ ದಂಡ ವಿಧಿಸುತ್ತೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ