Reels Craze: ರೈಲ್ವೆ ಹಳಿ ಮೇಲೆ ರೀಲ್ಸ್‌ ಮಾಡಲು ಹೋಗಿ 14 ವರ್ಷದ ಬಾಲಕನ ದುರಂತ ಅಂತ್ಯ


Team Udayavani, Sep 30, 2023, 4:23 PM IST

Reels Craze: ರೈಲ್ವೆ ಹಳಿ ಮೇಲೆ ರೀಲ್ಸ್‌ ಮಾಡಲು ಹೋಗಿ 14 ವರ್ಷದ ಬಾಲಕನ ದುರಂತ ಅಂತ್ಯ

ಲಕ್ನೋ: ಇತ್ತೀಚೆಗೆ ಹೆಚ್ಚು, ಹೆಚ್ಚು ಜನರನ್ನು ಸೆಳೆಯಲು ರೀಲ್ಸ್‌ ವ್ಯಾಮೋಹಕ್ಕೆ ಒಳಗಾಗಿ ಪ್ರಾಣವನ್ನೇ ಕಳೆದುಕೊಳ್ಳುತ್ತಿರುವ ಘಟನೆ ನಡೆಯುತ್ತಿದ್ದು, ಅದಕ್ಕೊಂದು ಸೇರ್ಪಡೆ ಎಂಬಂತೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್‌ ಮಾಡಲು ಮುಂದಾದ ಸಂದರ್ಭದಲ್ಲಿ ಏಕಾಏಕಿ ರೈಲು ಡಿಕ್ಕಿ ಹೊಡೆದು ಬಾಲಕ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.

ಇದನ್ನೂ ಓದಿ:Asian Games; ಭಾರತಕ್ಕೆ ಮತ್ತೆರಡು ಸ್ವರ್ಣ; ಟೆನ್ನಿಸ್- ಸ್ಕ್ವಾಷ್ ನಲ್ಲಿ ಬಂಗಾರದ ಗೌರವ

ಭಯಾನಕ, ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈತ ಸಾಯುವ ಕೊನೆ ಕ್ಷಣದ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ. 14 ವರ್ಷದ ಫಾರ್ಮನ್‌ ಎಂಬ ಬಾಲಕ ರೀಲ್ಸ್‌ ಗೆ ಫೋಸು ಕೊಡಲು ರೈಲ್ವೆ ಹಳಿ ಸಮೀಪ ಹಳಿ ಮೇಲೆ ಕಾಲಿಡುತ್ತಿದ್ದಂತೆಯೇ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಫಾರ್ಮನ್‌ ಗೆಳೆಯ ಈ ಸಂದರ್ಭದಲ್ಲಿ ವಿಡಿಯೋ ರೆಕಾರ್ಡ್‌ ಮಾಡುತ್ತಿದ್ದು, ಏಕಾಏಕಿ ಸಂಭವಿಸಿದ ಘಟನೆಯಿಂದ ಆತ ಆಘಾತಕ್ಕೊಳಗಾಗಿರುವುದಾಗಿ ವರದಿ ತಿಳಿಸಿದೆ. ಫಾರ್ಮನ್ ಉತ್ತರಪ್ರದೇಶದ ಜಹಾಂಗೀರ್‌ ಬಾದ್‌ ನ ತೇರಾ ದೌಲತ್‌ ಪುರದ ನಿವಾಸಿ ಮುನ್ನಾ ಎಂಬವರ‌ ಪುತ್ರ ಎಂದು ಗುರುತಿಸಲಾಗಿದೆ.

ವರದಿಯ ಪ್ರಕಾರ, ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿರುವುದಾಗಿ ವೈದ್ಯರು ದೃಢಪಡಿಸಿದ್ದು, ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಠಾಣಾಧಿಕಾರಿ ಧರ್ಮೇಂದ್ರ ಸಿಂಗ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸ್ಟಂಟ್ ಮಾಡಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು… ಯುವಕನ ಸ್ಥಿತಿ ಗಂಭೀರ

Video: ಸ್ಟಂಟ್ ಮಾಡಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು… ಯುವಕನ ಸ್ಥಿತಿ ಗಂಭೀರ

Jharkhand:ರೈಲ್ವೆ ಹಳಿ ಬಳಿಯೇ ಮರಿಗೆ ಜನ್ಮ ನೀಡಿದ ಆನೆ…2 ಗಂಟೆ ಕಾಲ ರೈಲು ನಿಲ್ಲಿಸಿದ ಚಾಲಕ!

Jharkhand:ರೈಲ್ವೆ ಹಳಿ ಬಳಿಯೇ ಮರಿಗೆ ಜನ್ಮ ನೀಡಿದ ಆನೆ…2 ಗಂಟೆ ಕಾಲ ರೈಲು ನಿಲ್ಲಿಸಿದ ಚಾಲಕ!

Video: ಲಿಫ್ಟ್ ಬಾಗಿಲು ಹಾಕಿದ ಎಂದು ಬಾಲಕನ ಮೇಲೆ ಹಲ್ಲೆ ನಡೆಸಿ ಕೈ ಕಚ್ಚಿದ ವ್ಯಕ್ತಿ…

Video: ಲಿಫ್ಟ್ ಬಾಗಿಲು ಹಾಕಿದ ಎಂದು ಬಾಲಕನ ಮೇಲೆ ಹಲ್ಲೆ ನಡೆಸಿ ಕೈ ಕಚ್ಚಿದ ವ್ಯಕ್ತಿ…

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.