ಉಪ್ಪುಂದ: ತೆಂಗಿನ ಮರದಿಂದ ಬಿದ್ದು ಸಾವು
Team Udayavani, Feb 9, 2023, 12:36 AM IST
ಉಪ್ಪುಂದ: ಗೋಳಿಹೋಳೆ ಗ್ರಾಮದಲ್ಲಿ ತೆಂಗಿನ ಮರದಿಂದ ಕೆಳಗೆ ಬಿದ್ದು ಕೋಡಿಯಾಲ್ ಕೇರಿ ಮೇಲ್ ನಿವಾಸಿ ಚಂದ್ರ ಮರಾಠಿ (38) ಮೃತಪಟ್ಟಿದ್ದಾರೆ.
ಅವರು ಮನೆಯಲ್ಲಿ ಕೃಷಿ ತೋಟದ ಕೆಲಸವನ್ನು ಮಾಡಿಕೊಡಿದ್ದು ಫೆ. 7ರಂದು ಸಂಜೆ ಮನೆಯ ತೋಟದಲ್ಲಿರುವ ತೆಂಗಿನ ಮರದಲ್ಲಿರುವ ತೆಂಗಿನ ಕಾಯಿಯನ್ನು ಕೀಳಲು ಮರವನ್ನು ಹತ್ತಿದ್ದು, ಕಾಯಿಯನ್ನು ಕೀಳುವ ಸಮಯ ಆಕಸ್ಮಿಕವಾಗಿ ಕಾಲಿನ ಆಯತಪ್ಪಿ ಜಾರಿ ಮರದ ಮೇಲಿನಿಂದ ಕೆಳಗೆ ಬಿದ್ದಿದಾರೆ. ಚಿಕಿತ್ಸೆಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ