ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 19, 2022, 7:04 AM IST

astrology gerahy

ಮೇಷ:

ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿದಧ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ.

ವೃಷಭ:

ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬಾ ಕೆಲಸ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ ಉನ್ನತ ಸ್ಥಾನ ಮಾನ ಲಭ್ಯ.

ಮಿಥುನ:

ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತ ರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕರ್ಕ:

ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕೆಲಸಗಳಲ್ಲಿ ಭಾಗಿ.

ಸಿಂಹ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾ ರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಉದ್ಯೋಗದಲ್ಲಿ ಪ್ರಗತಿದಾಯಕ ಬದಲಾವಣೆ. ಮಕ್ಕಳ ಯಶಸ್ಸಿನಿಂದ ಸಂತಸ .

ಕನ್ಯಾ:

ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮನ.

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ, ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರು ಹಿರಿಯರಿಂದ ಮನಃಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿಗೆ ಅವಕಾಶಗಳು ದೊರಕುವುದು. ಎಲ್ಲಾ ವಿಚಾರಗಳಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು:

ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧ ಸೌಲಭ್ಯ ಲಭ್ಯ. ಆರೋಗ್ಯ ವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ.

ಮಕರ:

ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಮತ್ತು ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಪ್ರೋತ್ಸಾಹ ಲಭ್ಯ.

ಕುಂಭ:

ಆರೋಗ್ಯ ಉತ್ತಮ. ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನವೃದ್ಧಿ. ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ನೇರ ನಡೆ ನುಡಿಯಿಂದಾಗಿ ವ್ಯವಹಾರದಲ್ಲಿ ಸಫ‌ಲತೆ. ಉತ್ತಮ ಧನಾರ್ಜನೆ.

ಮೀನ:

ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಆನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ. ಬಂಧು ಮಿತ್ರರೊಂದಿಗೆ ಕ್ಷೇತ್ರ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.