ಮರಾಠಿ ಚಿತ್ರರಂಗದ ಹಿರಿಯ ನಟ ರವಿ ಪಟವರ್ಧನ್ ನಿಧನ ; ಮಹಾರಾಷ್ಟ್ರ ಮುಖ್ಯಮಂತ್ರಿ ಸಂತಾಪ
Team Udayavani, Dec 6, 2020, 6:42 PM IST
ಮುಂಬೈ: ಮರಾಠಿ ಚಿತ್ರ ರಂಗದ ಹಿರಿಯ ನಟ ರವಿ ಪಟವರ್ಧನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 84 ವರ್ಷ ವಯಸ್ಸಾಗಿತ್ತು.
ಶನಿವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಅವರಿಗೆ ರಾತ್ರಿ 9.30ರ ಅವಧಿಯಲ್ಲಿ ಹೃದಯಾಘಾತ ಉಂಟಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ ಎಂದು ಪುತ್ರ ನಿರಂಜನ ಪಟವರ್ಧನ್ ಹೇಳಿದ್ದಾರೆ.
ಮರಾಠಿ ಕಾರ್ಯಕ್ರಮ “ಅಗ್ಗಬಾಯಿ ಸಸುಬಾಯಿ’ ಜನಪ್ರಿಯತೆ ಪಡೆದಿತ್ತು. 1980ರ ಹಿಂದಿ ಸಿನಿಮಾಗಳಾದ “ತೇಝಾಬ್’, “ಅಂಕುಶ್’ ಸೇರಿ ಸುಮಾರು 200ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿದ್ದರು.
ಇದನ್ನೂ ಓದಿ:ರೈತರ ಬೇಡಿಕೆ ಈಡೇರಿಸದಿದ್ದರೇ ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ವಿಜೇಂದರ್ ಸಿಂಗ್
ಪ್ರತಿ ಪಾತ್ರವನ್ನು ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದರು, ಇಂದು ನಾವು ಒಬ್ಬ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಈ ಹಿರಿಯ ವಯಸ್ಸಿನಲ್ಲೂ ಸಿನಿಮಾ ಮತ್ತು ದೂರದರ್ಶನ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.ಅವರ ಅಗಲಿಕೆಯಿಂದ ನಾಟಕ ಮತ್ತು ಚಲನಚಿತ್ರೋದ್ಯಮಕ್ಕೆ ದೊಡ್ಡ ನಷ್ಟವಾಗಿದೆ. ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರವಿ ಪಟವರ್ಧನ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
रवी पटवर्धन यांच्या निधनाने चरित्र भूमिकेला आपल्या अभिनयाने “भारदस्तपणा” मिळवून देणाऱ्या ज्येष्ठ अभिनेत्याला आपण मुकलो आहोत अशा शब्दांत मुख्यमंत्री उद्धव बाळासाहेब ठाकरे यांनी श्रद्धांजली वाहिली आहे.
— CMO Maharashtra (@CMOMaharashtra) December 6, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…