ಗ್ರಾಮೀಣ ಪ್ರದೇಶದಲ್ಲಿ 5ಜಿ ಸೌಲಭ್ಯ : ವಿಐ-ನೋಕಿಯಾ ಯಶಸ್ವಿ ಪ್ರಯೋಗ


Team Udayavani, Nov 10, 2021, 8:48 PM IST

ಗ್ರಾಮೀಣ ಪ್ರದೇಶದಲ್ಲಿ 5ಜಿ ಸೌಲಭ್ಯ: ವಿಐ-ನೋಕಿಯಾ ಯಶಸ್ವಿ ಪ್ರಯೋಗ

ನವದೆಹಲಿ : ಪ್ರಮುಖ ದೂರ ಸಂಪರ್ಕ ಸೇವಾ ಸಂಸ್ಥೆಯಾದ ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ತನ್ನ ತಂತ್ರಜ್ಞಾನ ಪಾಲುದಾರ ನೋಕಿಯಾ ಜೊತೆಗೆ 5ಜಿ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸಿದೆ. ಈ ಪ್ರಯೋಗವು ಸರ್ಕಾರದಿಂದ 5ಜಿ ಪ್ರಯೋಗಕ್ಕಾಗಿ ಹಂಚಿಕೆಯಾಗಿರುವ 3.5 ಗಿ.ಹ.ಸ್ಪೆಕ್ಟ್ರಮ್ ಬ್ಯಾಂಡ್‌ನಲ್ಲಿ 5ಜಿ ಬಳಸಿಕೊಂಡು, ಗುಜರಾತ್‌ನ ಗಾಂಧಿನಗರದಲ್ಲಿ ಗ್ರಾಮೀಣ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ.

ನೋಕಿಯಾದ ತಂತ್ರಜ್ಞಾನ ಬಳಸಿಕೊಂಡು, 17.1 ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ 100ಎಂಬಿಪಿಎಸ್‌ಗಿಂತ ಹೆಚ್ಚಿನ ವೇಗದೊಂದಿಗೆ 5ಜಿ ಸಂಪರ್ಕವನ್ನು ಒದಗಿಸುವುದನ್ನು ವಿ ಯಶಸ್ವಿಯಾಗಿ ಪ್ರಯೋಗಿಸಿದೆ.

ನೋಕಿಯಾ ಜತೆಗೆ ಸಹಯೋಗದಲ್ಲಿ ವಿ ನಡೆಸಿದ ಈ 5ಜಿ ಪ್ರಯೋಗವು ಗ್ರಾಮೀಣ ಪ್ರದೇಶಗಳಲ್ಲಿ ವಿಶ್ವಾಸಾರ್ಹ ಮತ್ತು ಹೆಚ್ಚಿನ ವೇಗದ ಸಂಪರ್ಕವನ್ನು ಒದಗಿಸುವ ಭಾರತೀಯ ಸರ್ಕಾರದ ಡಿಜಿಟಲ್ ಇಂಡಿಯಾದ ಯೋಜನೆಯನ್ನು ಬೆಂಬಲಿಸುತ್ತದೆ.

ವಿ ನೋಕಿಯಾದ ಏರ್‌ಸ್ಪೇಸ್ ರೇಡಿಯೋ ಪೋರ್ಟ್‌ಪೋಲಿಯೋ ಮತ್ತು ಮೈಕ್ರೋವೇವ್‍ ಇ-ಬ್ಯಾಂಡ್ ಪರಿಹಾರವನ್ನು ಪ್ರಯೋಗಕ್ಕಾಗಿ ಬಳಸಿಕೊಂಡು ವಿಶ್ವಾಸಾರ್ಹ ಸಂಪರ್ಕದೊಂದಿಗೆ ದೊಡ್ಡ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಬೆಂಬಲಿಸುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ : ಅಪ್ಪು ಆದರ್ಶ : ಚಾಮರಾಜನಗರ ಜಿಲ್ಲಾಡಳಿತದಿಂದ ನೇತ್ರದಾನ ಅಭಿಯಾನ

ವೊಡಾಫೋನ್ ಐಡಿಯಾ ಲಿಮಿಟೆಡ್‌ನ ಮುಖ್ಯ ತಂತ್ರಜ್ಞಾನ ಅಧಿಕಾರಿ ಜಗಬೀರ್ ಸಿಂಗ್ ಈ ಬಗ್ಗೆ ವಿವರ ನೀಡಿ, “ಕಳೆದ ಎರಡು ವರ್ಷಗಳಲ್ಲಿ ವೇಗವರ್ಧಿತ ಡಿಜಿಟಲೀಕರಣವು ಹೆಚ್ಚಿನ ವೇಗದ ಬ್ರಾಡ್‌ಬ್ಯಾಂಡ್‌ನ ಮೇಲೆ ಅವಲಂಬನೆಯನ್ನು ಹೆಚ್ಚಿಸಿದೆ ಮತ್ತು ಸಂಪರ್ಕವಿಲ್ಲದವರನ್ನು ಸಂಪರ್ಕಿಸುವ ತುರ್ತು ಅಗತ್ಯವನ್ನು ಸೃಷ್ಟಿಸಿದೆ. ವಿ ಗಿಗಾನೆಟ್, ಭಾರತದ ಅತ್ಯಂತ ವೇಗದ ನೆಟ್‌ವರ್ಕ್ ಆಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಬಳಕೆದಾರರಿಗೆ ಮತ್ತು ಉದ್ಯಮಗಳಿಗೆ ಈ ಡಿಜಿಟಲ್ ಯುಗದಲ್ಲಿ ಮುಂದುವರಿಯಲು ಅನುವು ಮಾಡಿಕೊಡುತ್ತದೆ.

ನಮ್ಮ 5ಜಿ ಸಿದ್ಧ ನೆಟ್‌ವರ್ಕ್ ಮತ್ತು ನಮ್ಮ ಪಾಲುದಾರ ನೋಕಿಯಾದ, ಕ್ಷೇತ್ರ-ಸಾಬೀತಾದ ಪರಿಹಾರದೊಂದಿಗೆ, ನಾವು ಈಗ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ವೇಗದ 5ಜಿ ವ್ಯಾಪ್ತಿಯ ಆಧಾರದ ಮೇಲೆ ಪರಿಹಾರಗಳನ್ನು ಮತ್ತು ಬಳಕೆಯ ಪ್ರಕರಣಗಳನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ನೋಕಿಯಾದ ಭಾರತೀಯ ಮಾರುಕಟ್ಟೆಯ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥ ಸಂಜಯ್ ಮಲಿಕ್ ಮಾತನಾಡಿ, ನಮ್ಮ ಫಿಕ್ಸೆಡ್ ವೈರ್‌ಲೆಸ್ ಆಕ್ಸೆಸ್ 5ಜಿ ಪರಿಹಾರವು ವೊಡಾಫೋನ್ ಐಡಿಯಾದಂತಹ ಸೇವಾ ಪೂರೈಕೆದಾರರಿಗೆ 5ಜಿ ವ್ಯಾಪ್ತಿಯನ್ನು ದೂರದ ಪ್ರದೇಶಗಳಿಗೆ ವಿಸ್ತರಿಸಲು, ಕವರೇಜ್ ಅಂತರವನ್ನು ಪ್ಲಗ್ ಮಾಡಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೇವಾ ಮಟ್ಟವನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ. ವೊಡಾಫೋನ್ ಐಡಿಯಾ ನಮ್ಮ ದೀರ್ಘಕಾಲದ ಪಾಲುದಾರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ವೇಗದ ಸಂಪರ್ಕವನ್ನು ತಲುಪಿಸಲು 5ಜಿ ಅನ್ನು ಯಶಸ್ವಿಯಾಗಿ ಪರೀಕ್ಷಿಸುವಲ್ಲಿ ಅವರಿಗೆ ಜೊತೆಯಾಗಿದ್ದೇವೆ ಎಂದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.