Watch Video: ಆರೋಪಿ, ಬಿಜೆಪಿ ಮುಖಂಡನ ಅಕ್ರಮ ಐಶಾರಾಮಿ ಹೋಟೆಲ್ ಕ್ಷಣಾರ್ಧದಲ್ಲೇ ನೆಲಸಮ…

ಗುಪ್ತಾ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

Team Udayavani, Jan 4, 2023, 11:56 AM IST

Watch Video: ಆರೋಪಿ, ಬಿಜೆಪಿ ಮುಖಂಡನ ಅಕ್ರಮ ಐಶಾರಾಮಿ ಹೋಟೆಲ್ ಕ್ಷಣಾರ್ಧದಲ್ಲೇ ನೆಲಸಮ…

ಸಾಗರ್(ಮಧ್ಯಪ್ರದೇಶ): ಜಗದೀಶ್ ಯಾದವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಅಮಾನತುಗೊಂಡ ಬಿಜೆಪಿ ಮುಖಂಡ ಮಿಶ್ರಿ ಚಂದ್ ಗುಪ್ತಾ ಅವರ ಅನಧಿಕೃತ ಹೋಟೆಲ್ ಅನ್ನು ಜಿಲ್ಲಾಡಳಿತ ಧ್ವಂಸಗೊಳಿಸಿರುವ ಘಟನೆ ಮಂಗಳವಾರ(ಜನವರಿ 03) ಮಧ್ಯಪ್ರದೇಶದಲ್ಲಿ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ರಾತ್ರಿ ಮದ್ಯ ಸೇವಿಸಿ ಬೆಳಿಗ್ಗೆ ಮೃತಪಟ್ಟ ವ್ಯಕ್ತಿ; ಬಾರ್ ಮುಚ್ಚುವಂತೆ ಸ್ಥಳೀಯರ ಆಗ್ರಹ

ಡಿಸೆಂಬರ್ 22ರಂದು ಬಿಜೆಪಿ ಮುಖಂಡ ಗುಪ್ತಾ ತನ್ನ ಎಸ್ ಯುವಿ ಕಾರನ್ನು ಜಗದೀಶ್ ಯಾದವ್ ಅವರ ಮೇಲೆ ಹರಿಸಿದ್ದ ಪರಿಣಾಮ ದಾರುಣ ಅಂತ್ಯ ಕಂಡಿದ್ದರು. ಈ ಭೀಕರ ಘಟನೆ ಬಗ್ಗೆ ಗುಪ್ತಾ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಮಧ್ಯಪ್ರದೇಶದ ಸಾಗರ್ ನಲ್ಲಿರುವ ಗುಪ್ತಾ ಒಡೆತನದ ಅನಧಿಕೃತ ಹೋಟೆಲ್ ಅನ್ನು ಇಂದೋರ್ ನ ವಿಶೇಷ ತಜ್ಞರ ತಂಡ ಬರೋಬ್ಬರಿ 60 ಡೈನಾಮೇಟ್ಸ್ ಇಟ್ಟು ಸ್ಫೋಟಗೊಳಿಸಿತ್ತು. ಕೆಲವೇ ಸೆಕೆಂಡ್ಸ್ ಗಳಲ್ಲಿ ಇಡೀ ಕಟ್ಟಡ ನೆಲಸಮವಾಗಿತ್ತು ಎಂದು ವರದಿ ತಿಳಿಸಿದೆ.

ಕಟ್ಟಡ ಧ್ವಂಸಗೊಳಿಸುವ ಸಂದರ್ಭದಲ್ಲಿ ಸಾಗರ್ ಜಿಲ್ಲಾಧಿಕಾರಿ ದೀಪಕ್ ಆರ್ಯ, ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (ಡಿಐಜಿ) ತರುಣ್ ನಾಯಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

1-wewwqe

Donkey; 1 ಲೀಟರ್‌ ಕತ್ತೆ ಹಾಲು 5,000ರೂ.ಗೆ ಮಾರಾಟ!

Watermelon Chicken Biryani

Video; ವಿಚಿತ್ರ ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ? ವೈರಲ್ ಆಯ್ತು ವಿಡಿಯೋ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.