ಶಾಲೆ ಬಿಟ್ಟು ಸಾಕ್ಸ್‌ ಮಾರುತ್ತಿದ್ದ ಬಾಲಕನಿಗೆ ಪಂಜಾಬ್‌ ಮುಖ್ಯಮಂತ್ರಿಯಿಂದ ಕರೆ!


Team Udayavani, May 8, 2021, 11:13 PM IST

ಶಾಲೆ ಬಿಟ್ಟು ಸಾಕ್ಸ್‌ ಮಾರುತ್ತಿದ್ದ ಬಾಲಕನಿಗೆ ಪಂಜಾಬ್‌ ಮುಖ್ಯಮಂತ್ರಿಯಿಂದ ಕರೆ!

ಲುಧಿಯಾನ: ಹತ್ತುವರ್ಷದ ಲುಧಿಯಾನದ ಬಾಲಕನೊಬ್ಬ ಶಾಲೆ ತ್ಯಜಿಸಿ, ರಸ್ತೆಗಳಲ್ಲಿ ಸಾಕ್ಸ್‌ ಮಾರುತ್ತಿರುವ ವಿಡಿಯೊವೊಂದು ಶುಕ್ರವಾರ ಇಡೀ ಪಂಜಾಬ್‌ನಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ಬಾಲಕ ವಂಶ ಸಿಂಗ್‌ಗೆ ಅಚ್ಚರಿಯೊಂದು ಕಾದಿತ್ತು.

ಸ್ವತಃ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಬಾಲಕನಿಗೆ ವಿಡಿಯೊ ಕರೆ ಮಾಡಿ, ನೀನು ಮತ್ತೆ ಶಾಲೆಗೆ ಸೇರಿಕೊ. ನಿನ್ನ ವಿದ್ಯಾಭ್ಯಾಸದ ಖರ್ಚನ್ನು ಪೂರ್ಣವಾಗಿ ಸರ್ಕಾರ ಹೊತ್ತುಕೊಳ್ಳುತ್ತದೆ. ನಿನ್ನ ಕುಟುಂಬಕ್ಕೆ ತಕ್ಷಣಕ್ಕೆ 2 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಾಲಕನ ತಂದೆಯೂ ಜೀವನ ನಿರ್ವಹಣೆಗೆ ಸಾಕ್ಸ್‌ ಮಾರುತ್ತಾರೆ. ವಂಶ ಸಿಂಗ್‌ಗೆ ಮೂವರು ಸಹೋದರಿಯರು, ಒಬ್ಬ ಸಹೋದರ ಇದ್ದಾರೆ. ಬಾಲಕನಿಗೆ ಈ ಮಟ್ಟದ ಜನಪ್ರಿಯತೆ ಬರಲೂ ಒಂದು ಕಾರಣವಿದೆ. ಅದು ಪ್ರಾಮಾಣಿಕತೆ! ವ್ಯಕ್ತಿಯೊಬ್ಬರು, ಸಾಕ್ಸ್‌ ಬೆಲೆಗಿಂತ 50 ರೂ. ಹೆಚ್ಚು ಕೊಡುತ್ತೇನೆಂದರೂ, ವಂಶ ಸಿಂಗ್‌ ತೆಗೆದುಕೊಳ್ಳಲು ಒಪ್ಪಲಿಲ್ಲ. ಇದನ್ನು ಇಡೀ ರಾಜ್ಯವೇ ಗೌರವಿಸಿದೆ.

ಇದನ್ನೂ ಓದಿ :ಯಾವ ಶಿಕ್ಷೆ ಎದುರಿಸಲೂ ಸಿದ್ಧ : ಚು.ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌

 

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.