ಶಿಕ್ಷಣ ಇಲಾಖೆಯಿಂದ ಎಸೆಸೆಲ್ಸಿ, ವಿದ್ಯಾಗಮದ ವೇಳಾಪಟ್ಟಿ ಪ್ರಕಟ


Team Udayavani, Dec 24, 2020, 6:50 AM IST

ಶಿಕ್ಷಣ ಇಲಾಖೆಯಿಂದ ಎಸೆಸೆಲ್ಸಿ, ವಿದ್ಯಾಗಮದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಸಿದ್ಧತೆ  ಮಾಡಿಕೊಂಡಿರುವ ಶಿಕ್ಷಣ ಇಲಾಖೆಯು ಎಸೆಸೆಲ್ಸಿ ಮತ್ತು 6ರಿಂದ 9ನೇ ತರಗತಿ ವಿದ್ಯಾರ್ಥಿಗಳ ವಿದ್ಯಾಗಮದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಹಾಗೂ ಇತರ(ಚಿತ್ರಕಲೆ/ವೃತ್ತಿ) ಸೇರಿ 8 ತಂಡ ಮಾಡಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ನಡೆಸಲು ಸೂಚಿಸಿದೆ. ಬೆಳಗ್ಗೆ 10ರಿಂದ 10.45ರ ತನಕ ಒಂದು ಅವಧಿ, 10.45ರಿಂದ 11.30ರ ವರೆಗೆ ಎರಡನೇ ಅವಧಿ ಹಾಗೂ 11.45ರಿಂದ 12.30ರ ವರೆಗೆ ಮೂರನೇ ಅವಧಿ ಇರಲಿದೆ.

ವಿದ್ಯಾಗಮ ವೇಳಾಪಟ್ಟಿ
ವಿದ್ಯಾಗಮ ತರಗತಿಗೆ ಸಂಬಂಧಿಸಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾ ಕೊಠಡಿ, ಪ್ರಯೋಗಾಲಯ, ವಾಚನಾಲಯ, ವರಾಂಡ ಬಳಸಿಕೊಳ್ಳಬಹುದಾಗಿದೆ. ಸಾಮಾಜಿಕ ಅಂತರ ಸಹಿತವಾಗಿ ಎಲ್ಲ ಸುರಕ್ಷೆಯ ಕ್ರಮಗಳನ್ನು ಪಾಲಿಸಬೇಕು. ಒಂದು ಕೊಠಡಿಯಲ್ಲಿ 15ರಿಂದ 20 ವಿದ್ಯಾರ್ಥಿಗಳಿಗಷ್ಟೇ ವ್ಯವಸ್ಥೆ ಮಾಡ ಬೇಕು ಎಂದು ಸೂಚನೆ ನೀಡಿದೆ.

ವಿದ್ಯಾಗಮ ತರಗತಿಯೂ 8 ತಂಡಗಳಲ್ಲಿ ನಡೆಯಲಿದೆ. ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ 9ನೇ ತರಗತಿ, ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ 8ನೇ ತರಗತಿಗಳ ವಿದ್ಯಾಗಮ ಪಾಠ ನಡೆಯಲಿದೆ. ಕೆಲವು ಶಾಲೆಗಳಲ್ಲಿ 8ನೇ ತರಗತಿಯವರೆಗೆ ಮಾತ್ರ ಇದ್ದು, ಅಲ್ಲಿ ಬುಧವಾರವೂ 8ನೇ ತರಗತಿ ನಡೆಯಲಿದೆ.

6ನೇ ತರಗತಿಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ, 7ನೇ ತರಗತಿಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ತರಗತಿಗಳು ನಡೆಯಲಿದೆ ಇದು ಕೂಡ 45 ನಿಮಿಷಗಳ ಮೂರು ಅವಧಿಯಲ್ಲಿರಲಿದೆ. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರ ವರೆಗೆ ವಿದ್ಯಾಗಮ ತರಗತಿ ಇರಲಿದೆ ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

ಎರಡನೇ ಸುತ್ತಿನ ಫ‌ಲಿತಾಂಶ ಪ್ರಕಟ
ಬೆಂಗಳೂರು: ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ, ಫಾರ್ಮಸಿ, ಪಶುಸಂಗೋಪನೆ ಮೊದಲಾದ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಸೀಟು ಪಡೆದ ಅಭ್ಯರ್ಥಿಗಳು ಡಿ. 24ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು, ಡಿ.26ರೊಳಗೆ ಕಾಲೇಜಿಗೆ ಸೇರಬೇಕು ಎಂದು ಪ್ರಾಧಿಕಾರ ಸೂಚಿಸಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.