ವಿಜಯಪುರ: ಗಾಂಜಾ ಸಾಗಾಟ-ಮಾರಾಟ ಮಾಡುತ್ತಿದ್ದ 6 ಜನರ ಬಂಧನ
Team Udayavani, Sep 16, 2020, 12:06 PM IST
ವಿಜಯಪುರ: ಜಿಲ್ಲೆಯ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 50ರ ಆಹೇರಿ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಸಿಂದಗಿ ಪೊಲೀಸರು ದಾಳಿ ನಡೆಸಿ 6 ಜನರನ್ನು ಬಂಧಿಸಿ, 2.300 ಕೆಜಿ ಗಾಂಜಾ ವಶಕ್ಕೆ ಪಡೆದಿದ್ಧಾರೆ.
ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದ ಸುರೇಶ ಹೊನಗುಡೆಪ್ಪ ನಾಟೀಕಾರ (28), ಆಲಮೇಲದ ಬಾಬು ಮಲಾರಿ ಲಾವಟೆ (70) ಹಾಗೂ ಪಕ್ಕದ ಗುಲಬುರ್ಗಾ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದ ಮಡಿವಾಳಪ್ಪ ಕಲ್ಯಾಣಪ್ಪ ಪರೀಟ್ (21) ಮೂವರು ಸೇರಿಕೊಂಡು ಬೆಂಗಳೂರಿನ ಮೂಡಲ ಪಾಳ್ಯದ ಶರತ್ ಶ್ರೀನಿವಾಸ (29), ಮನೋಜ ಸುರೇಶ ಮತ್ತು ಬೆಂಗಳೂರು ಬಳಿಯ ಮಾಗಡಿಯ ನಿವಾಸಿ ಗಗನ ಕೃಷ್ಣಮೂರ್ತಿ(21) ಎಂಬುವವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ವಿಜಯಪುರ: ಅಕ್ಕ ಮಹಿಳಾ ವಿವಿ 11ನೇ ಘಟಿಕೋತ್ಸವ, PhD, ಚಿನ್ನದ ಪದಕ ವಿಜೇತರಿಗೆ ಮಾತ್ರ ಅವಕಾಶ
ಆರೋಪಿಗಳಿಂದ 25ಸಾವಿರ ರೂ. ಮೌಲ್ಯದ 2.300 ಕೆಜಿ ಗ್ರಾಂ ಗಾಂಜಾ ಮತ್ತು ಒಂದು ಶಿಫ್ಟ್ ಕಾರು ಮತ್ತು ಒಂದು ಮೋಟರ್ ಸೈಕಲ್ ವಶಕ್ಕೆ ಪಡೆದುಕೊಂಡು 6 ಜನರ ವಿರುದ್ದ ಎನ್.ಡಿ.ಪಿ.ಎಸ್ ಆ್ಯಕ್ಟ್ ಅಡಿ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳ ಕಳ್ಳತನ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ