ವಿಜಯಪುರ: ಜಿಲ್ಲೆಯಾದ್ಯಂತ ಓಡಾಡಿ ಭಯ ಹುಟ್ಟಿಸಿದ ಸೋಂಕಿತ


Team Udayavani, Jun 10, 2020, 7:42 PM IST

ವಿಜಯಪುರ: ಜಿಲ್ಲೆಯಾದ್ಯಂತ ಓಡಾಡಿ ಭಯ ಹುಟ್ಟಿಸಿದ ಸೋಂಕಿತ

ಸಾಂದರ್ಭಿಕ ಚಿತ್ರ.

ವಿಜಯಪುರ: ಕಲಬುರಗಿ ಜಿಲ್ಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ‌ನಿಗಾದಲ್ಲಿದ್ದ ವ್ಯಕ್ತಿ ಸೋಂಕು ದೃಢಪಡುವ ಮುನ್ನ ಬಿಡುಗಡೆಗೊಂಡು ವಿಜಯಪುರ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೈಕ್ ಮೇಲೆ ಓಡಾಡಿ ಆತಂಕ ಸೃಷ್ಟಿಸಿದ್ದಾನೆ‌.

ಮಹಾರಾಷ್ಟ್ರ ರಾಜ್ಯದಿಂದ ಮೇ16 ರಂದು ಕಲಬುರಗಿ ಜಿಲ್ಲೆಗೆ ಆಗಮಿಸಿದ್ದ. ಪತ್ನಿಯ ತವರೂರು ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕ ಜೀರಟಗಿ ಗ್ರಾಮಕ್ಕೆ ತೆರಳಿದ್ದ 38 ವರ್ಷದ ವ್ಯಕ್ತಿ, 14 ದಿನ ಅಲ್ಲಿನ ಸಾಂಸ್ಥಿಕ ಕ್ವಾರಂಟೈನ್ ನಿಗಾದಲ್ಲಿದ್ದ.

ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಸದರಿ ವ್ಯಕ್ತಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.ಪ್ರಯೋಗಾಯ ದಿಂದ ವರದಿ ಬರುವ ಮುನ್ನವೇ ವ್ಯಕ್ತಿಯ ಕ್ವಾರಂಟೈನ್ ಅವಧಿ ಮುಗಿದಿತ್ತು. ಕಾರಣ ಬಿಡುಗಡೆ ಗೊಂಡು ತನ್ನ ಮೂಲ ಗ್ರಾಮ ಇರುವ ವಿಜಯಪುರ ಜಿಲ್ಲೆಗೆ ಬಂದಿದ್ದ.

ತನ್ನ ಸಹೋದರನೊಂದಿಗೆ ಬೈಕ್ ಮೇಲೆ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ತಾಲೂಕಗಳ ವಿವಿಧ ಹಳ್ಳಿಗೆ ಭೇಟಿ ನೀಡಿದ್ದು, ಲಚ್ಯಾಣ ಗ್ರಾಮಕ್ಕೂ ಹೋಗಿದ್ದ.

ಈ ಮಧ್ಯೆ ಸದರಿ ವ್ಯಕ್ತಿಗೆ ಮಂಗಳವಾರ ಸೋಂಕು ದೃಢಪಟ್ಟ ವಿಷಯ ಕಲಬುರಗಿ ಜಿಲ್ಲಾಡಳಿತಕ್ಕೆ ಬರುತ್ತಲೇ ಸೋಂಕಿತ ಹುಡುಕಾಟಕ್ಕೆ ಮುಂದಾಗಿ ವಿಜಯಪುರ ಜಿಲ್ಲಾಡಳಿತಕ್ಕೂ ಮಾಹಿತಿ‌ ನೀಡಿತ್ತು.

ಈ ಹಂತದಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದ ಸೋಂಕಿತ ವ್ಯಕ್ತಿ ಬುಧವಾರ ಇಂಡಿ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದಾನೆ. ಸೋಂಕಿತ ಟ್ರಾವೆಲ್ ಹಿಸ್ಟರಿ ಕೆದಕಿದ ಇಂಡಿ ಆಸ್ಪತ್ರೆ ವೈದ್ಯರು,‌ ಕೂಡಲೇ ಸೋಂಕಿತನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಜಿಲ್ಲಾಡಳಿತಕ್ಕೆ ಸೋಂಕಿತ ಓಡಾಡಿದ ಸ್ಥಳಗಳಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆಹಚ್ಚಿ ಸಾಂಸ್ಥಿಕ ‌ಕ್ವಾರಂಟೈನ್ ಮಾಡಲು ಮುಂದಾಗಿದೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.