ವಿಜಯಪುರಕ್ಕೂ ಬಂತು ಇಬ್ಬರು ತಬ್ಲೀಘಿ ನಂಟು: ಸೋಂಕಿತರ ಸಂಖ್ಯೆ 52ಕ್ಕೆ
Team Udayavani, May 13, 2020, 12:45 PM IST
ವಿಜಯಪುರ : ಬುಧವಾರ ಮತ್ತೆ ಇಬ್ಬರಿಗೆ ಕೋವಿಡ್-19 ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಬಸವನಾಡಿಗೂ ತಬ್ಲೀಘಿ ನಂಟು ಬೆಸೆದಿದೆ. ಇದರೊಂದಿಗೆ ಜನರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52 ಕ್ಕೆ ಏರಿದೆ.
ಮಹಾರಾಷ್ಟ್ರದ ಮುಂಬೈ ತಬ್ಲೀಘಿಗೆ ಹೋಗಿ ಬಂದಿರುವ 30 ವರ್ಷದ P- 944 ಹಾಗೂ 18 ವರ್ಷದ P- 945 ವ್ಯಕ್ತಿಗಳಿಗೆ ಸೋಂಕು ದೃಢಪಟ್ಟಿದೆ.
ಈ ಎರಡು ಪ್ರಕರಣಗಳು ಸೇರಿದಂತೆ ವಿಜಯಪುರ ಜಿಲ್ಲೆಗೆ ಮಹಾರಾಷ್ಟ್ರ ಮೂಲದಿಂದಲೇ ಸೋಂಕು ಪ್ರವೇಶಿಸಿದೆ. ಈ ಹಿಂದೆ ಮಹಾರಾಷ್ಟ್ರ ಈಚಲಕರಂಜಿ ಪಟ್ಟಣಕ್ಕೆ ಶವಸಂಸ್ಕಾರಕ್ಕೆ ತೆರಳಿದ್ದ 60 ವೃದ್ಧೆ P -221 ಮೂಲಕ ಏಪ್ರಿಲ್12 ರಂದು ಜಿಲ್ಲೆಗೆ ಮೊದಲ ಸೋಂಕು ಪ್ರವೇಶ ಮಾಡಿತ್ತು.ಇದೇ ದಿನ ಮಹಾರಾಷ್ಟ್ರ ರಾಜ್ಯದಿಂದ ನಗರಕ್ಕೆ ತಂದೆಯ ಶವ ಸಂಸ್ಕಾರಕ್ಕೆ ಬಂದಿದ್ದ ಮಹಿಳೆ ಹಾಗೂ ಆಕೆಯ ಮಕ್ಕಳಿಂದ 13 ವರ್ಷದ P -228 ಬಾಲಕನಿಗೆ ಸೋಂಕು ಪತ್ತೆಯಾಗಿತ್ತು. ಇದೀಗ ಮುಂಬಯಿ ತಬ್ಲೀಘಿ ನಂಟಿನ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ