ಇದು ರಗಳೆ ಇಲ್ಲ.. ಕೋವಿಡ್‌ ನಿಂದ ರಕ್ಷಿಸಲು ಪ್ಲ್ಯಾಸ್ಟಿಕ್‌ ಕೊಡೆಯಲ್ಲಿದ್ದೇ ಮಾರುಕಟ್ಟೆಗೆ ಬಂದ ದಂಪತಿ.!


Team Udayavani, Dec 25, 2022, 4:22 PM IST

tdy-12

ನವದೆಹಲಿ: ಚೀನಾದಲ್ಲಿ ಕೋವಿಡ್‌ ಮತ್ತೆ ಅಬ್ಬರಿಸುತ್ತಿದೆ. ವರದಿಯ ಪ್ರಕಾರ ಈ ವಾರದ ಒಂದು ದಿನ 37 ಮಿಲಿಯನ್‌ ಕೋವಿಡ್‌ ಪ್ರಕರಣಗಳು ಚೀನಾದಲ್ಲಿ ಪತ್ತೆಯಾಗಿದೆ. ನಿತ್ಯ ನೂರಾರು ಸಾವುಗಳು ಸಂಭವಿಸುತ್ತಿವೆ.

ಕಠಿಣ ನಿಯಮಗಳ ಹೊರತಾಗಿಯೂ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದೆ. ಕೈಮೀರಿ ಹೋಗುವ ಹಂತಕ್ಕೆ ತಲುಪಿದೆ. ಜನ ಸಾಮಾನ್ಯರು ಮನೆಯಿಂದ ಹೊರ ಬಂದರೂ ಜೀವ ಕೈಯಲ್ಲಿಡಿದು ಬರುವ ಸ್ಥಿತಿಯಲ್ಲಿದ್ದಾರೆ. ಆಸ್ಪತ್ರೆಯ ಬೆಡ್‌ ಗಳು ಭರ್ತಿಯಾಗಿವೆ. ಈ ನಡುವೆ ಸೋಶಿಯಲ್‌ ಮೀಡಿಯಾದಲ್ಲಿ ಕೋವಿಡ್‌ ನಿಂದ ರಕ್ಷಿಸಲು ಇರುವ ಕೊಡೆವೊಂದು ಹಾಕಿಕೊಂಡಿರುವ ದಂಪತಿಯ ವಿಡಿಯೋ ವೈರಲ್‌ ಆಗಿದೆ.

ಇದನ್ನೂ ಓದಿ: ಬಿಜೆಪಿಯು ರಾಮನಿಂದ ಸೀತೆಯನ್ನು ಬೇರ್ಪಡಿಸಿದೆ: ಕಾಂಗ್ರೆಸ್ ನಾಯಕ ಗೆಹ್ಲೋಟ್

ಮಾರುಕಟ್ಟೆಯಲ್ಲಿ ದಂಪತಿ ದೊಡ್ಡ ಪ್ಲ್ಯಾಸ್ಟಿಕ್‌ ನೊಳಗೆ ಇದ್ದುಕೊಂಡು ಬಂದಿದ್ದಾರೆ. ಇದೊಂದು ಕೊಡೆ, ಈ ಕೊಡೆಯಲ್ಲಿ ಇಬ್ಬರು ಇದ್ದುಕೊಂಡು ಬರಬಹುದು. ಮಾರುಕಟ್ಟೆಗೆ ಬಂದ ದಂಪತಿಗಳು ಕೊಡೆಯ ಪ್ಲ್ಯಾಸ್ಟಿಕನ್ನು ಸ್ವಲ್ಪ ಮೇಲಾಕ್ಕೆತ್ತಿ ಹಣ ಕೊಡುತ್ತಾರೆ. ಯಾರೊಂದಿಗೆ ಮಾತಾನಾಡದೆ, ಕೋವಿಡ್‌ ನಿಂದ ರಕ್ಷಿಸಲು ಇದೊಂದು ಉತ್ತಮ ಉಪಾಯವೆಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಈ ವಿಡಿಯೋವನ್ನು ಡೈಲಿ ಚೀನಾ ಪೋಸ್ಟ್‌ ಮಾಡಿದ್ದು, ಉಮಾಶಂಕರ್‌ ಎನ್ನುವವರು ಹಂಚಿಕೊಂಡಿದ್ದಾರೆ, ಇದುವರೆಗೆ 50 ಸಾವಿರಕ್ಕೂ ಅಧಿಕ ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.