ಮುಂಬಯಿ ಪೊಲೀಸ್ ಕಲ್ಯಾಣಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ವಿರಾಟ್ ದಂಪತಿ
Team Udayavani, May 10, 2020, 8:30 PM IST
ಮುಂಬಯಿ: ಕೋವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸುತ್ತಿರುವ ಮುಂಬಯಿ ಪೊಲೀಸರ ಕಲ್ಯಾಣಕ್ಕಾಗಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಅವರು ತಲಾ 5 ಲಕ್ಷ ರೂ. ಕೊಡುಗೆ ನೀಡಿದ್ದಾರೆ.
“ಮುಂಬಯಿ ಪೊಲೀಸ್ ಕಲ್ಯಾಣಕ್ಕೆ ತಲಾ 5 ಲಕ್ಷ ರೂ. ಗಳನ್ನು ನೀಡಿದ ವಿರಾಟ್ ಕೊಹ್ಲಿ ಹಾಗೂ ಅನುಷ್ಕ ಶರ್ಮಾ ಅವರಿಗೆ ಧನ್ಯವಾದಗಳು. ಈ ನಿಮ್ಮ ಕೊಡುಗೆ ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರನ್ನು ರಕ್ಷಿಸುತ್ತದೆ’ ಎಂದು ಮುಂಬಯಿ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಕೊಹ್ಲಿ ಮತ್ತು ಅನುಷ್ಕಾ ಈಗಾಗಲೇ ಪ್ರಧಾನ ಮಂತ್ರಿ ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಇದರ ಹೊರತಾಗಿಯೂ ಲಾಕ್ಡೌನ್ ಸಂಕಷ್ಟ ಸಮಯದಲ್ಲೂ ಅಗತ್ಯವಿರುವವರಿಗೂ ಸಹಾಯ ಮಾಡುವಲ್ಲಿ ಈ ಜೋಡಿ ನಿರತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್