ನಾಯಕ ಕೊಹ್ಲಿಯನ್ನು ಕಾಡಿದ ಎರಡು ಅಚ್ಚರಿ!


Team Udayavani, Mar 30, 2021, 7:10 AM IST

ನಾಯಕ ಕೊಹ್ಲಿಯನ್ನು ಕಾಡಿದ ಎರಡು ಅಚ್ಚರಿ!

ಪುಣೆ: ಏಕದಿನ ಸರಣಿ ವಶಪಡಿಸಿಕೊಂಡ ಬಳಿಕ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಎರಡು ಅಚ್ಚರಿಗಳನ್ನು ಹೊರ ಗೆಡಹಿದ್ದಾರೆ.

“ಶಾರ್ದೂಲ್‌ ಠಾಕೂರ್‌ ಪಂದ್ಯ ಶ್ರೇಷ್ಠರಾಗದಿದ್ದುದು, ಹಾಗೆಯೇ ಭುವನೇಶ್ವರ್‌ ಕುಮಾರ್‌ ಸರಣಿಶ್ರೇಷ್ಠ ಗೌರವಕ್ಕೆ ಭಾಜನರಾಗದಿದ್ದುದು ನನಗೆ ಆಶ್ಚರ್ಯ ತಂದಿದೆ. ಬ್ಯಾಟಿಂಗ್‌ ಟ್ರ್ಯಾಕ್‌ ಮೇಲೂ ಇವರಿಬ್ಬರ ಬೌಲಿಂಗ್‌ ಅತ್ಯಂತ ಪರಿಣಾಮ ಕಾರಿಯಾಗಿತ್ತು. ಎರಡು ಅಗ್ರ ಹಾಗೂ ಬಲಿಷ್ಠ ತಂಡಗಳು ಮುಖಾಮುಖೀಯಾದಾಗ ಇಂಥ ರೋಮಾಂಚನ ಸಹಜ’ ಎಂದರು.

“ಯಾರೂ ಸುಲಭದಲ್ಲಿ ಗೆಲ್ಲು ವುದಿಲ್ಲ ಅಥವಾ ಸುಲಭದಲ್ಲಿ ಸೋಲುವುದಿಲ್ಲ. ಸ್ಯಾಮ್‌ ಕರನ್‌ ಶ್ರೇಷ್ಠ ಇನ್ನಿಂಗ್ಸ್‌ ಒಂದನ್ನು ಪ್ರದರ್ಶಿಸಿ ಪಂದ್ಯದ ಕುತೂ ಹಲವನ್ನು ಕೊನೆಯ ತನಕವೂ ಕಾಯ್ದಿರಿಸಿದರು. ಆದರೆ ನಾವು ಸುಲಭದ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ಮಾತ್ರ ಬೇಸರ ಮೂಡಿಸಿದೆ. ಹಾಗೆಯೇ ಆರಂಭದ ಬ್ಯಾಟಿಂಗ್‌ ಲಯಕ್ಕೆ ತಕ್ಕ ಮೊತ್ತವನ್ನು ಪೇರಿಸಲು ನಾವು ವಿಫ‌ಲವಾದೆವು. ಇಲ್ಲಿ 370-380ರಷ್ಟು ರನ್‌ ಬರಬೇಕಿತ್ತು’ ಎಂಬುದಾಗಿ ಕೊಹ್ಲಿ ಹೇಳಿದರು.

“ವಿಶ್ವ ಚಾಂಪಿಯನ್‌ ತಂಡ ದೆದುರು ನಾವು ಪರಿಪೂರ್ಣ ಸರಣಿ ಮುಕ್ತಾಯ ಕಂಡಿರುವುದು ಖುಷಿಯ ಸಂಗತಿ. ಮುಂದಿನ ಗಮನವೆಲ್ಲ ಐಪಿಎಲ್‌ನತ್ತ…’ ಎಂದರು ವಿರಾಟ್‌ ಕೊಹ್ಲಿ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.