ಜಿಲ್ಲಾಡಳಿತದ ಎಚ್ಚರಿಕೆ ನಡುವೆಯೂ ವಿರೂಪಾಪೂರಗಡ್ಡಿ ರೆಸಾರ್ಟ್ ಗಳು ಬುಕ್
ಮತ್ತೆ ಪ್ರವಾಹದ ಭೀತಿಯಲ್ಲಿ ಮಾಲೀಕರು
Team Udayavani, Oct 26, 2019, 8:14 PM IST
ಗಂಗಾವತಿ: ಜಿಲ್ಲಾಡಳಿತದ ಮುನ್ನೆಚ್ಚರಿಕೆ ಮಧ್ಯೆದಲ್ಲಿಯೂ ತಾಲ್ಲೂಕಿನ ವಿರೂಪಾಪೂರಗಡ್ಡಿ ರೆಸಾರ್ಟ್ ಗಳಲ್ಲಿ ರೂಂಗಳು ಬುಕ್ ಆಗಿವೆ. ಈ ಮಧ್ಯೆ ತುಂಗಭದ್ರಾ ಡ್ಯಾಂ ಒಳಹರಿವು ಹೆಚ್ಚಾಗಿದ್ದು ನದಿಗೆ ಶನಿವಾರ ರಾತ್ರಿ 50ಸಾವಿರ ಕ್ಯೂಸೆಕ್ಸ್ ನೀರು ಬಿಡುವ ಸಾಧ್ಯತೆ ಇದ್ದು ಪ್ರವಾಸಿಗರನ್ನು ವಾಪಸ್ ಕಳುಹಿಸುವಂತೆ ವಿರೂಪಾಪೂರಗಡ್ಡಿ ಸುತ್ತಲಿನ ಗ್ರಾಮಗಳಲ್ಲಿ ತಾಲೂಕು ಆಡಳಿತದಿಂದ ಡಂಗೂರ ಹಾಕಿ ಮುನ್ನೆಚ್ಚರಿಕೆ ನೀಡಿದ್ದಾರೆ.
ಡಂಗೂರ ಹಾಕಿದ ನಂತರ ಕೆಲ ಪ್ರವಾಸಿಗರು ಸ್ವಯಂ ಪ್ರೇರಣೆಯಿಂದ ರೂಂಗಳನ್ನು ಖಾಲಿ ಮಾಡಿದ್ದಾರೆ. ವಿರೂಪಾಪೂರಗಡ್ಡಿಯಲ್ಲಿರುವ ರೆಸಾರ್ಟ್ ಗಳ ಪೈಕಿ ಲಕ್ಷ್ಮಿ ಗೋಲ್ಡನ್ ಬೀಚ್,ಸಾಯಿಪ್ಲಾಜಾ ಹಾಗೂ ಶಾಂತಿಗೆಸ್ಟ್ ಸೇರಿ ಕೆಲವು ರೆಸಾರ್ಟ್ ಗಳು ಮುಚ್ಚಿದ್ದು ಬಹುತೇಕ ರೆಸಾರ್ಟ್ ಗಳು ಆರಂಭವಾಗಿ ವ್ಯವಹಾರ ನಡೆಸಿವೆ.
ಮುನ್ನೆಚ್ಚರಿಕೆ: ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಇರುವುದರಿಂದ ವಿರೂಪಾಪೂರಗಡ್ಡಿ ಹಾಗೂ ನದಿ ಪಾತ್ರದ ಗ್ರಾಮಗಳಲ್ಲಿ ಡಂಗೂರ ಹಾಕಲಾಗಿದೆ ಎಂದು ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಉದಯವಾಣಿ ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ