ಗಮನಿಸಿ; ಸೆ.1ರಿಂದ 2020ರ ಜನವರಿ 8ರ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಿ


Team Udayavani, Aug 31, 2019, 4:22 PM IST

voter-ID

ಬೆಂಗಳೂರು: ಚುನಾವಣಾ ಆಯೋಗವು 2020ರ ವಿಶೇಷ ಮತದಾನ ನೋಂದಣಿ ಸೆ.1ರಿಂದ ಆರಂಭವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದರು.

ಬೆಂಗಳೂರಿನ ಶೇಷಾದ್ರಿ ರಸ್ತೆಯ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿವರ್ಷ ಮಾಡುತ್ತೇವೆ. 2020 ಜನವರಿ 1 ಕ್ಕೆ 18 ವರ್ಷ ತುಂಬುವವರು ಅರ್ಜಿ ಸಲ್ಲಿಸಬಹುದು. ಇದರ ಜತೆ ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋದವರು, ವಿಳಾಸ ಬದಲಾದವರು ಸರಿಪಡಿಸಿಕೊಳ್ಳಬಹುದಾಗಿದೆ. ಸೆ.1 ರಿಂದ 2020 ರ ಜನವರಿ 8 ರ ವರೆಗೆ ಅವಕಾಶ ಇರಲಿದೆ ಎಂದರು.

ನಮ್ಮ ಸಿಬ್ಬಂದಿ ಮನೆ ಮನೆಗೆ ಭೇಟಿಮಾಡಿ ಮಾಹಿತಿ ಪಡೆದು ಪಟ್ಟಿ ಸಿದ್ಧಪಡಿಸುತ್ತಾರೆ. ಲೋಕಸಭಾ ಚುನಾವಣೆ ವೇಳೆ ಹೆಸರು ಬಿಟ್ಟು ಹೋಗಿದೆ ಎಂದು ಹಲವರು ಆರೋಪಿಸಿದ್ದರು. ಇದರಿಂದ ನಾಗರಿಕರು ಈಗ ಗಮನ ಹರಿಸಿ ಹಿಂದೆ ಬಿಟ್ಟುಹೋದ ಹೆಸರನ್ನು ದಾಖಲೆ ಸಲ್ಲಿಸಿ ಸರಿಪಡಿಸಿ ಕೊಳ್ಳಬಹುದಾಗಿದೆ. ರಾಜಕೀಯ ಪಕ್ಷಗಳ ಪಾತ್ರ ಈಗ ಪ್ರಮುಖ. ಈಗಲೇ ತಪ್ಪಿದ್ದಲ್ಲಿ ಸರಿಪಡಿಸಲು ಇದು ಸಕಾಲ. ನಮ್ಮವರ ಜತೆ ರಾಜಕೀಯ ಪಕ್ಷದವರು ತಮ್ಮ ಭೂತ್ ಏಜೆಂಟ್ ಗಳನ್ನು ನೇಮಿಸಿದರೆ ಉತ್ತಮ. ಈ ಮೂಲಕ ನಮ್ಮ ಸಹಕಾರಕ್ಕೆ ಸಿಗಬೇಕು. ಆಗ ನಕಲು ಇತರೆ ಸಮಸ್ಯೆ ನಿವಾರಣೆ ಆಗಲಿದೆ ಎಂದರು.

ಈ ಸಾರಿ ವಿವಿಧ ವೇಳಾಪಟ್ಟಿ ಸಿದ್ಧಪಡಿಸಿದ್ದೇವೆ. ಇವಿಪಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಅಲ್ಲಿ ಮತದಾರರು ಆನ್ಲೈನ್ ಇಲ್ಲವೇ ನಮ್ಮ ಸಿ ಎಸ್ ಸಿ ಕೇಂದ್ರದ ಮೂಲಕ ಅರ್ಜಿ ಭರಿಸಬಹುದು 1950 ಕಾಲ್ ಸೆಂಟರ್ ಗಳಿಗೂ ಕರೆ ಮಾಡಬಹುದು. ನಮ್ಮ ವೆಬ್ಸೈಟ್ ಗಳಲ್ಲಿ ಕೂಡ ಎಲ್ಲಾ ಮಾಹಿತಿ ಇದೆ. ಸಮರ್ಪಕ ಹಾಗೂ ಪಾರದರ್ಶಕ ಚುನಾವಣೆ ಆಗಲಿ ಎಂಬ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದು, ಜನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸದ್ಯ ರಾಜ್ಯದಲ್ಲಿ 51060498 ಮಂದಿ ಮತದಾರರಿದ್ದು ಇದರಲ್ಲಿ 25801694 ಪುರುಷರು, 25254153 ಮಹಿಳೆಯರು, 465 ಇತರೆ ಮತದಾರರಿದ್ದಾರೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.