ನಿರ್ಭಯಾ ಪ್ರಕರಣದಲ್ಲಿ ಬಾಯಿ ಬಡಿದುಕೊಳ್ಳುತ್ತಿದ್ದ ಬಿಜೆಪಿ ಮನೀಷಾ ಪ್ರಕರಣದಲ್ಲಿ ಮೌನ ಯಾಕೆ?
Team Udayavani, Oct 7, 2020, 4:41 PM IST
ಬಳ್ಳಾರಿ: ಉತ್ತರ ಪ್ರದೇಶದ ದಲಿತ ಯುವತಿ ಮನೀಷಾ ವಾಲ್ಮೀಕಿ ಅತ್ಯಾಚಾರ, ಹತ್ಯೆ ಘಟನೆಗೆ ಖಂಡನೆ- ವಾಲ್ಮೀಕಿ ಸಮಯದಾಯದ ಸ್ವಾಭೀಮಾನಿ ಶ್ರೀ ರಾಮುಲು ಯಾಕೆ ಮಾತನಾಡ್ತಿಲ್ಲಾ- ರಮೇಶ್ ಜಾರಕಿಹೊಳಿ ಯಾಕೆ ಮಾತನಾಡುತ್ತಿಲ್ಲಾ. ಯಾರು ಮಾತನಾಡದೇ ಇದ್ರೂ ಶ್ರೀ ರಾಮುಲು, ರಮೇಶ್ ಜಾರಕಿಹೊಳಿ ಮಾತನಾಡುತ್ತಾರೆ ಅಂದುಕೊಂಡಿದ್ದೆ. ಆದರೆ ಮಾತನಾಡಿಲ್ಲಾ ಯಾಕೆ ಎಂದು ಉಗ್ರಪ್ಪ ಪ್ರಶ್ನೆ ಮಾಡಿದ್ದಾರೆ.
ನಿರ್ಭಯಾ ಪ್ರಕರಣದಲ್ಲಿ ಬಾಯಿ ಬಡಿದುಕೊಳ್ಳುತಿದ್ದ ಬಿಜೆಪಿಯವರು ಮನೀಷಾ ಪ್ರಕರಣದಲ್ಲಿ ಮೌನ ವಹಿಸುತ್ತಿರುವುದು ಏಕೆ ? ರಾಜ್ಯದ ಸಿಎಂ ಯಡಿಯೂರಪ್ಪ RTGS ಮೂಲಕ ಲಂಚ ಪಡೆಯುತ್ತಿದ್ದಾರೆ. ಈ ಹಿಂದೆ ಚೆಕ್ ಮೂಲಕ ಪಡೆದಿದ್ದರು. ಸಾವಿರಾರು ಕೋಟಿ ರೂ.ಗಳನ್ನು ಕಿಕ್ ಬ್ಯಾಕ್ ಪಡೆದು ಸಿಎಂ ಯಡಿಯೂರಪ್ಪ ಅವರು ಭೂಸುಧಾರಣೆ, ಎಪಿಎಂಸಿ ಕಾಯ್ದೆಗಳನ್ನು ತಿದ್ದುಪಡಿ ಮಾಡಿದ್ದಾರೆ.
ಇದನ್ನೂ ಓದಿ:ಮಾಸ್ಕ್ ದಂಡ ಹೆಚ್ಚಳ ಮಾಡಿರುವುದು ಸರ್ಕಾರದ ಅಧಿಕ ಪ್ರಸಂಗತನ: ಬಸವರಾಜ ಹೊರಟ್ಟಿ ಆಕ್ರೋಶ
KPCC ಅಧ್ಯಕ್ಷ ಡಿಕೆ. ಶಿವಕುಮಾರ್ ಅವರ ಮನೆ ಮೇಲೆ CBI ದಾಳಿ ಖಂಡನೀಯ- ಉಪ ಚುನಾವಣೆ ಸಮಯದಲ್ಲಿ ಈ ದಾಳಿ ಸರಿಯಲ್ಲಾ. ಕೋವಿಡ್ ವಿಚಾರದಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಉಗ್ರಪ್ಪ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ